ಮಡಿಕೇರಿ : ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿ ಹಾಗೂ ಅದರ ವಿವಿಧ ಅಂಗ ಸಂಸ್ಥೆಗಳ ಸಂಶೋಧನ ಕೇಂದ್ರಗಳು, ದೇಶದ ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಮತ್ತು ಇತರ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ತಾಂತ್ರಿಕತೆಗಳ ಲಭ್ಯವಾಗುವಂತೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಮೇ 29 ರಿಂದ ಜೂನ್ 12 ರವರೆಗೆ ಹಮ್ಮಿಕೊಳ್ಳಲಾಗಿದೆ. ಮೇ, 29 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲು ಮತ್ತು ವಿರಾಜಪೇಟೆಯಲ್ಲಿ ನಡೆಯಲಿದೆ.
ಬ್ರೇಕಿಂಗ್ ನ್ಯೂಸ್
- ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
- ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
- “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
- ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
- ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
- ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
- ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
- ಕೊಡಗಿನಲ್ಲಿ ಪಕ್ಷಾಂತರ ಪರ್ವ: ಬಿಜೆಪಿಗೆ ನಾಯಕತ್ವದ ಸವಾಲು, ಕಾಂಗ್ರೆಸ್ಗೆ ರಾಜಕೀಯ ಅವಕಾಶ


