ಮಡಿಕೇರಿ : ದುಬಾರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಮಾಡಿದ್ದಾರೆ. ದುಬಾರೆಯಲ್ಲಿ ಕಾವೇರಿ ನದಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು, ಸಾಕಾನೆ ಶಿಬಿರಕ್ಕೆ ಪ್ರವಾಸಿಗರನ್ನು ದೋಣಿ ಮುಖಾಂತರ ಕರೆದೊಯ್ಯುವುದು ಅಪಾಯಕಾರಿ ಆಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Exit mobile version