ಮಡಿಕೇರಿ : ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕುಶಾಲನಗರ ಹೋಬಳಿ 6ನೇ ಹೊಸಕೋಟೆ ಗ್ರಾಮದ ಹೆಚ್ ಜೆ ಶಾಂತರಾಜು ರವರ ವಾಸದ ಮನೆಯ ಗೋಡೆ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.

 

Exit mobile version