ತಹಸೀಲ್ದಾರರಾದ ಪ್ರವೀಣ ಕುಮಾರ್ ಅವರು ಭಾಗಮಂಡಲ ಹೋಬಳಿ ತಾವೂರು ಗ್ರಾಮದ ಕಟ್ಟಪ್ಪಳ್ಳಿ ಎಂಬಲ್ಲಿಗೆ ಭಾಗಮಂಡಲದಿಂದ ನೇರ ರಸ್ತೆ ಸಂಪರ್ಕ ಇಲ್ಲದ ಕಾರಣ ಸಂಪಾಜೆ ಹೋಬಳಿ ಚೆಂಬು ಗ್ರಾಮದ ಮುಖಾಂತರ ತೆರಳಿ ಭೇಟಿ ನೀಡಿ ಬರೆ ಜರಿಯುವ ಹಂತದ ಅಪಾಯಕಾರಿ ಸ್ಥಳದಲ್ಲಿರುವ ಮನೆಗಳನ್ನು ಪರಿಶೀಲಿಸಿದರು ಹಾಗೂ ಅವರಿಗೆ ಮಳೆಯು ತೀವ್ರವಾದಲ್ಲಿ ಸುರಕ್ಷಿತ ಜಾಗಗಳಿಗೆ ತೆರಳುವಂತೆ ಸೂಚಿಸಿದರು ಮತ್ತು ಅಲ್ಲಿನ ಜನಗಳಿಗೆ ಫುಡ್ ಕಿಟ್ ವಿತರಣೆ ಮಾಡಿದರು ಸ್ಥಳದಲ್ಲಿ ಭಾಗಮಂಡಲ ಹೋಬಳಿ ಕಂದಾಯ ಪರಿವೀಕ್ಷಕರು ಗ್ರಾಮ ಆಡಳಿತ ಅಧಿಕಾರಿಗಳು ಗ್ರಾಮ ಸಹಾಯಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಬ್ರೇಕಿಂಗ್ ನ್ಯೂಸ್
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

