ಬಾಳೆಲೆ ಹೋಬಳಿ ನಿಟ್ಟೂರು ಗ್ರಾಮದ ಬೋಜಪ್ಪ ಎಂಬುವವರ ಮನೆಯ ಮೇಲಚ್ಛಾವಣಿ ಹಾಗೂ ಗೋಡೆವು ಮಳೆಯಿಂದ ಹಾನಿಯಾಗಿದೆ. ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿದರು.

Exit mobile version