ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯಭವನ ಬಳಿ ತೋಟದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಬಿಸಾಡಿ ಹೋದ ಪರಿಣಾಮ ಶಿಶು ನಾಯಿಗಳ ಪಾಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ನಾಯಿಗಳನ್ನು ಓಡಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Exit mobile version