Close Menu
Kodagu News
    ಹೊಸ ಸುದ್ದಿ

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಪದಗಳ ತಜು೯ಮೆಗಿಂತ ಭಾವನೆಗಳನ್ನು ಬಿಂಬಿಸುವ ಭಾವಾನುವಾದಕ್ಕೇ ಮಹತ್ವ – ದೀಪಾಭಾಸ್ತಿ.
    Uncategorized

    ಪದಗಳ ತಜು೯ಮೆಗಿಂತ ಭಾವನೆಗಳನ್ನು ಬಿಂಬಿಸುವ ಭಾವಾನುವಾದಕ್ಕೇ ಮಹತ್ವ – ದೀಪಾಭಾಸ್ತಿ.

    ಕೊಡಗು ಪತ್ರಕತ೯ರ ಸಂಘದಿಂದ ಬೂಕರ್ ಪ್ರಶಸ್ತಿ ವಿಜೇತ ಲೇಖಕಿಯೊಂದಿಗೆ ಸಂವಾದ – ಅಭಿನಂದನಾ ಕಾಯ೯ಕ್ರಮ

    ಪದಗಳ ತಜು೯ಮೆಗಿಂತ ಭಾವನೆಗಳನ್ನು ಬಿಂಬಿಸುವ ಭಾವಾನುವಾದಕ್ಕೇ ಮಹತ್ವ – ದೀಪಾಭಾಸ್ತಿ.

    ಮಡಿಕೇರಿ ಜೂನ್ 8 –  ಪದಗಳ  ತಜು೯ಮೆಗಿಂತ ಭಾವನೆಗಳನ್ನು ದಾಖಲಿಸುವ ಭಾವಾನುವಾದ ಪ್ರಕಾರವು, ಅನುವಾದ  ಸಾಹಿತ್ಯದಲ್ಲಿ ಮಹತ್ವದ್ದಾಗಿರುತ್ತದೆ ಎಂದು ಪ್ರತಿಷ್ಟಿತ ಅಂತರರಾಷ್ಟ್ರೀಯ  ಬೂಕರ್ ಪ್ರಶಸ್ತಿ ಪಡೆದ ಮಡಿಕೇರಿಯ ಲೇಖಕಿ ದೀಪಾಭಾಸ್ತಿ ಅಭಿಪ್ರಾಯಪಟ್ಟಿದ್ದಾರೆ.

    ಕೊಡಗು ಪತ್ರಕತ೯ರ ಸಂಘದ ವತಿಯಿಂದ ನಗರದ ಲಾಲಿ ಪೆಟಲ್ ಸಭಾಂಗಣದಲ್ಲಿ ಆಯೋಜಿತ ಪತ್ರಕತೆ೯ ದೀಪಾಭಾಸ್ತಿಗೆ ಅಭಿನಂದನಾ ಸಮಾರಂಭ ಮತ್ತು ಸಂವಾದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ದೀಪಾಭಾಸ್ತಿ ಮಾತನಾಡಿದರು.

    ಬಾನುಮುಷ್ತಾಕ್ ಅವರ ಎದೆಯ ಹಣತೆ ಕೖತಿ ಸೇರಿದಂತೆ 6 ಕಥಾಸಂಕಲನಗಳಲ್ಲಿನ 12 ಕಥೆಗಳನ್ನು ಆಯ್ಕೆ ಮಾಡಿ ಇಂಗ್ಲೀಷ್ ನಲ್ಲಿ ಬರೆದ ಹಾಟ್೯ ಲ್ಯಾಂಪ್ ಕೖತಿ ಸಂಬಂಧಿತ ಮಾಹಿತಿ ನೀಡಿದ ದೀಪಾಭಾಸ್ತಿ, ಕನ್ನಡದಿಂದ ಇಂಗ್ಲೀಷ್ ಗೆ ಅನುವಾದ ಮಾಡುವಾಗ ಖಂಡಿತವಾಗಿಯೂ ಪದಗಳನ್ನು ತಜು೯ಮೆ ಮಾಡಬಾರದು. ಇದರ ಬದಲಿಗೆ ಮೂಲಕೖತಿಯಲ್ಲಿನ ಪದಗಳ ಭಾವವನ್ನು ಅಥೈ೯ಸಿಕೊಂಡು ತನ್ನದೇ ಶೈಲಿಯಲ್ಲಿ ಭಾವಾನುವಾದ ಮಾಡಿದರಷ್ಟೇ ಅನುವಾದ ಸಾಹಿತ್ಯಕ್ಕೆ ಗಟ್ಟಿತನ ದೊರಕುತ್ತದೆ ಎಂದು ಅಭಿಪ್ರಾಯಪಟ್ಟರು. ಪಂಪ, ಕುವೆಂಪು ಸೇರಿದಂತೆ ಕನ್ನಡದ ಅನೇಕ ಸಾಹಿತಿಗಳ ಅತ್ಯಂತ ಶ್ರೇಷ್ಟ ಕೖತಿಗಳು ಇನ್ನಾದರೂ ಇಂಗ್ಲೀಷ್ ಗೆ ಅನುವಾದಗೊಂಡು ಜಾಗತಿಕವಾಗಿ ಓದುಗರನ್ನು ತಲುಪಬೇಕಾದ ಅಗತ್ಯವಿದೆ, 1,500 ವಷ೯ಗಳ ಇತಿಹಾಸವಿರುವ ಕನ್ನಡದ ಕೖತಿಗಳು ವಿಶ್ವವ್ಯಾಪಿ  ಕನ್ನಡ ನೆಲದ ಸಾಹಿತ್ಯ ಕಂಪು ಬೀರಬೇಕಾಗಿದೆ ಎಂದೂ ಅವರು ಹೇಳಿದರು.  ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸಲು ಇತರ ಭಾಷೆಗಳ ಶ್ರೇಷ್ಟ ಕೖತಿಗಳು ಕನ್ನಡಕ್ಕೆ ಅನುವಾದವಾಗಬೇಕಾದ ಅಗತ್ಯತೆಯಿದೆ. ಪಕ್ಕದ ಕೇರಳದಲ್ಲಿನ ಮಲಯಾಳದಲ್ಲಿ ಅನುವಾದಕ್ಕೆ ಪ್ರಾಧಾನ್ಯತೆ ಇದೆ ಎಂದೂ ದೀಪಾ ಬಾಸ್ತಿ ಅಭಿಪ್ರಾಯಪಟ್ಟರು.

     

    ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಹಸಿರ ಸಿರಿ ನಡುವೆ ತನ್ನ ಪಾಡಿಗೆ ತಾನು ಸಾಹಿತ್ಯ ರಚನೆಯಲ್ಲಿ ತೊಡಗಿದ್ದ ದೀಪಾ ಅವರ ಶ್ರಮಕ್ಕೆ ಶ್ಲಾಘನೀಯ ಪ್ರತಿಫಲ ಬೂಕರ್ ಪ್ರಶಸ್ತಿ ಮೂಲಕ ದೊರಕಿದೆ.  ಈ ಮೂಲಕ ಕೊಡಗು ಜಿಲ್ಲೆಯೂ ವಿಶ್ವದ ಸಾಹಿತ್ಯಲೋಕದ ಬಾನಂಗಣದಲ್ಲಿ ರಾರಾಜಿಸುವಂತಾಗಿದೆ ಎಂದು ಹೇಳಿದರು.

    ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ವಂದಿಸಿದ ಕಾಯ೯ಕ್ರಮದಲ್ಲಿ ಕೊಡಗು ಪತ್ರಕತ೯ರ ಸಂಘದ ಪರವಾಗಿ ದೀಪಾಭಾಸ್ತಿಯವರನ್ನು ಸನ್ನಾನಿಸಿ ಗೌರವಿಸಲಾಯಿತು, ಸಂಘದ ಸಲಹೆಗಾರರಾದ ಟಿ.ಪಿ.ರಮೇಶ್, ಬಿ.ಜಿ. ಅನಂತಶಯನ, ನಿದೇ೯ಶಕರು, ಸದಸ್ಯರು ಹಾಜರಿದ್ದರು.

    Previous Articleದೈವಜ್ಞ ಸಮುದಾಯದ ಕೊಡುಗೆ ಅಪಾರ: ಶಾಸಕ ಪೊನ್ನಣ್ಣ
    Next Article ಸಿದ್ದಾಪುರ : ಜನ ವಿರೋಧದ ನಡುವೆ ಗ್ರಾಮ ಸಭೆಗೆ ತಯಾರಿ

    Related Posts

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.