*ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್ (46)ಎಂಬವರು ನಾಪತ್ತೆ*
ಗಿರೀಶ್ ಕುಶಾಲನಗರದ ಎಸ್.ಎಲ್.ಎನ್ ಸಂಸ್ಥೆ ಯ ಉದ್ಯೋಗಿ ಉದ್ಯೋಗಿ
ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆ
ಕಾವೇರಿ ನದಿಗೆ ಹಾರಿ ಗಿರೀಶ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ
ಕುಶಾಲನಗರ ಪೊಲೀಸರು, ಅಗ್ನಿ ಶಾಮಕ ದಳ, ಎನ್ ಡಿಆರ್ ಎಫ್ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ
ತೆಪ್ಪದಕಂಡಿ ಬಳಿ ಮೈದುಂಬಿ ಹರಿಯುತ್ತಿರುವ ಕಾವೇರಿ ನದಿ
ಕುಶಾಲನಗರ ಪಟ್ಟಣ ಠಾಣೆಯಲ್ಲಿ ದಾಖಲಾಗಿರುವ ನಾಪತ್ತೆ ಪ್ರಕರಣ

Exit mobile version