ಕೊಡಗು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕೋರಿಕೆ ಮೇರೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕರಾದ ಎ.ಎಸ್. ಪೊನ್ನಣ್ಣ ಸರ್ ರವರು ಇಂದು ಅತ್ತೂರು ಕೊಲ್ಲಿ ನೀಡಿ ಗಿರಿಜನ ನಿವಾಸಿಗಳಿಗೆ ಸರ್ಕಾರ ನಿಮ್ಮ ಪರವಾಗಿರುವುದಾಗಿ ತಿಳಿಸಿ, ಗಿರಿಜನರು ತಮ್ಮ ಹಕ್ಕುಗಳಿಗೆ ಶಾಂತಿಯುತ ಮಾರ್ಗ ಅನುಸರಿಸುವಂತೆಯೂ, ಇಲಾಖಾ ಅಧಿಕಾರಿಗಳು ತಮ್ಮ ಕಾನೂನಿನ ಚೌಕಟ್ಟಿನೊಳಗೆ ಯಾವುದೇ ಗಿರಿಜನರಿಗೂ ಅನ್ಯಾಯವಾಗದಂತೆ ಕಾರ್ಯನಿರ್ವಹಿಸುವಂತೆಯೂ ಸೂಚನೆ ನೀಡಿರುತ್ತಾರೆ.

Exit mobile version