Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಯಾವುದೇ ರೀತಿಯ ಚಟಕ್ಕೆ ತುತ್ತಾಗದೆ ಒಳ್ಳೆಯ ಬದುಕು ನಡೆಸಿ ಶ್ರೀನಾಥ್
    Uncategorized

    ಯಾವುದೇ ರೀತಿಯ ಚಟಕ್ಕೆ ತುತ್ತಾಗದೆ ಒಳ್ಳೆಯ ಬದುಕು ನಡೆಸಿ ಶ್ರೀನಾಥ್

    ಮಡಿಕೇರಿ : ಹಿಂದುಳಿದ ವರ್ಗಗಳ ಕಲ್ಯಾಣ, ಪೊಲೀಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ದ ಅಂತರ ರಾಷ್ಟ್ರೀಯ ದಿನ ಕುರಿತು ಜಾಗೃತಿ ಅಭಿಯಾನವು ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಡೈರಿ ಫಾರಂನಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀನಾಥ್ ಅವರು ಹಿಂದೆ ಹಲವು ರೀತಿಯ ವೈರಸ್ ಮತ್ತು ಬ್ಯಾಕ್ಟೀರಿಯಾ ರೋಗಗಳಿಗೆ ತುತ್ತಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮಾನಸಿಕ ಸ್ಥಿತಿ, ಒತ್ತಡ ಹಾಗೂ ಉದಾಸೀನತೆಯಿಂದ ಹಲವು ರೋಗಗಳನ್ನು ಕಾಣುತ್ತೇವೆ. ಆದ್ದರಿಂದ ಬದುಕಿನ ಜೀವನ ಶೈಲಿಯನ್ನು ಬದಲಿಸಿಕೊಂಡು, ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

    ಹಿಂದೆ ಮನುಷ್ಯನ ಆಯಸ್ಸು 80 ರಿಂದ 100 ವರ್ಷಗಳ ಕಾಲ ಬದುಕುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ಆಯಸ್ಸು ಕಡಿಮೆಯಾಗುತ್ತಿದೆ. ಆದ್ದರಿಂದ ಯಾವುದೇ ರೀತಿಯ ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗಬಾರದು ಎಂದು ಹೇಳಿದರು.

    ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು. ಡೆಂಗ್ಯೂ ಬಗ್ಗೆ ಯಾರೂ ಸಹ ಉದಾಸೀನ ಮಾಡಬಾರದು ಎಂದು ಶ್ರೀನಾಥ್ ಸಲಹೆ ಮಾಡಿದರು.

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್ ಅವರು ಮಾತನಾಡಿ ವಿದ್ಯಾರ್ಥಿಗಳು ಓದಿನ ಕಡೆ ಗಮನಹರಿಸಬೇಕು. ಆಟ ಪಾಠವು ಸಹ ಇರಬೇಕು. ಆದರೆ ಯಾವುದೇ ರೀತಿಯ ಚಟಕ್ಕೆ ಬಲಿಯಾಗಬಾರದು ಎಂದರು.

    ‘ಇತ್ತೀಚೆಗೆ ಐಪಿಎಲ್ ಪಂದ್ಯದಲ್ಲಿ ಗೆದ್ದ ಆರ್‍ಸಿಬಿ ತಂಡ ವಿಜಯೋತ್ಸವ ಸಂದರ್ಭ ಸ್ಮರಿಸಿಕೊಂಡರೆ ಯಾವ ರೀತಿಯ ಚಟಕ್ಕೆ ಬಲಿಯಾಗುತ್ತಾರೆ ಎಂಬುದನ್ನು ಊಹಿಸಿಕೊಳ್ಳುವುದು ಕಷ್ಟಸಾಧ್ಯ, ಆದ್ದರಿಂದ ಯಾವುದೇ ಒಂದು ಚಟಕ್ಕೆ ದಾಸರಾಗಬಾರದು. ಅವರವರ ಬದುಕು ಅವರಿಗೆ ಮುಖ್ಯ ಎಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಮೋಹನ್ ಕುಮಾರ್ ಅವರು ಒತ್ತಿ ಹೇಳಿದರು.’

    ಪೊಲೀಸ್ ಇಲಾಖೆಯ ಸಿದ್ದಲಿಂಗಪ್ಪ ಅವರು ಮಾತನಾಡಿ ಮಾದಕ ವಸ್ತುಗಳಿಗೆ ತುತ್ತಾಗಬಾರದು. ಆ ನಿಟ್ಟಿನಲ್ಲಿ ಎಚ್ಚರವಹಿಸಬೇಕು. ಮಾದಕ ವಸ್ತುಗಳಿಗೆ ತುತ್ತಾದಲ್ಲಿ ಜೀವನ ಕಳೆದುಕೊಳ್ಳಬೇಕಿದೆ. ಸುಸ್ಥಿರ ಬದುಕು ನಡೆಸುವತ್ತ ಗಮನಹರಿಸಬೇಕು ಎಂದರು. ಎಎಸ್‍ಐ ಶಿವಾನಂದ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ನಿಲಯ ಮೇಲ್ವಿಚಾರಕರಾದ ಆನಂದ್, ಇತರರು ಇದ್ದರು.

    Previous Articleಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ
    Next Article ಮಳೆಹಾನಿ ಪ್ರದೇಶಕ್ಕೆ ಸಚಿವರ ಭೇಟಿ

    Related Posts

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.