
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ* ಅವರನ್ನು, ಇಂದು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ಅವರ ನೇತೃತ್ವದಲ್ಲಿ, ಗ್ರಾಮ ಪಂಚಾಯಿತಿ ಸದಸ್ಯರು ಭೇಟಿ ಮಾಡಿ, ಕೆ ಬಾಡಗ ಗ್ರಾಮ ಪಂಚಾಯತಿ ಕಚೇರಿಗೆ, *ಮಹಿಳಾ ಸಾಂಸ್ಕೃತಿಕ ಸಂಘದ ಕಟ್ಟಡವನ್ನು* ಪಂಚಾಯತಿಯಲ್ಲಿ ಲಭ್ಯವಿರುವ ಹಣದಲ್ಲಿ, ಸದ್ರಿ ಕಟ್ಟಡವನ್ನೇ ಖರೀದಿಸಲು ಅನುಮತಿ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆ ಬಾಡಗ ಪಂಚಾಯಿತಿ ಅಧ್ಯಕ್ಷರಾದ ರೀತಿಶ್ ಬಿದ್ದಪ್ಪ, ಪಂಚಾಯಿತಿ ಸದಸ್ಯರಾದ ಸಿ ಡಿ ಬೋಪಣ್ಣ ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ


