ಮಡಿಕೇರಿ ನಗರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಪ್ರಕಾಶ್ ಆಚಾರ್ಯ ಅವರು ಇಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ರವರನ್ನು ಭೇಟಿ ಧನ್ಯವಾದಗಳನ್ನು ತಿಳಿಸಿದರು . ಈ ಸಂದರ್ಭದಲ್ಲಿ ಮಾನ್ಯ ಶಾಸಕರು ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಡಿಕೇರಿ ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರುಗಳಾದ ಶ್ರೀ ಮುದ್ದುರಾಜು, ಶ್ರೀ ಸದಾ ಮುತ್ತಪ್ಪ, ಶ್ರೀ ಜಗದೀಶ್ ಹಾಗೂ ಶ್ರೀ ಹೆಚ್ ಎಲ್ ಯೋಗೇಶ್ ಉಪಸ್ಥಿತರಿದ್ದರು.

Exit mobile version