ವಿರಾಜಪೇಟೆ ತಾಲೂಕು ಕಚೇರಿಯಲ್ಲಿಂದು, ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ
, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗದವರಿಗೆ ವಸತಿ ಕಲ್ಪಿಸುವ ವಿಶೇಷ ಯೋಜನೆಯ ಕುರಿತಾಗಿ ಮಾನ್ಯ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಸಭೆಯಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿಗಳಾದ ವೆಂಕಟರಾಜ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
- ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
- ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
- ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
- ಮಳೆ–ಗಾಳಿಯಲ್ಲೂ ಬಸ್ ನಿಲ್ದಾಣವೇ ಆಸರೆ: ವೃದ್ಧನಿಗೆ ನೆರವಿನ ಹಸ್ತ ಬೇಕಿದೆ
- ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ ಸಾಧಕ ಪತ್ರಕತ೯ರಿಗೆ ಸನ್ಮಾನ
- ಆಟವಾಡುತ್ತಾ ಶಾಶ್ವತ ನಿದ್ರೆಗೆ ಜಾರಿದ ಅಪೂರ್ವ… ಕಣ್ಣೀರಿಟ್ಟ ಕುಟುಂಬಕ್ಕೆ ಮಂತರ್ ಗೌಡ ಸಾಂತ್ವನ
- ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಟೋ ಚಾಲಕನಿಗೆ ₹12 ಸಾವಿರ ದಂಡ

