26ನೇ ವರ್ಷದ ಅದ್ದೂರಿ ಗೌರಿಗಣೇಶ ಶ್ರೀ ಸಿದ್ಧಿ ವಿನಾಯಕ ಯು ವಕ ಮಿತ್ರ ಮಂಡಳಿ ಚಾಮುಂಡೇಶ್ವರಿ ನಗರ ಮಡಿಕೇರಿ ಅಧ್ಯಕ್ಷರಾಗಿ ನಂದೀಶ್ ಆಯ್ಕೆ ಯಾಗಿದ್ದಾರೆ, ಹಾಗೆಯೆ ಉಪಾಧ್ಯಕ್ಷರಾಗಿ ಜೈ ಕುಮಾರ್, ಗೌರವಾಧ್ಯಕ್ಷರಾಗಿ ರವಿಕುಮಾರ್, ಉಪ ಕಾರ್ಯದರ್ಶಿಯಾಗಿ ಹರ್ಷಿತ್ ಕೊಂಬನ್ ಖಜಾಂಚಿ ಯಾಗಿ ರಾಜೇಶ್, ಉಪ ಖಜಾಂಚಿ ಕಿರಣ್, ಕಾರ್ಯದರ್ಶಿಗಳಾಗಿ ಸ್ಟೀಫನ್ ಹಾಗೂ ರೇಣು, ಅಲಂಕಾರ ಸಮಿತಿ ಅಧ್ಯಕ್ಷರಾಗಿ ತೇಜು ಹಾಗೂ ಜಹೀರ್, ಪ್ರಧಾನ ಸಂಚಾಲಕರಾಗಿ ಅಜಿತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

Exit mobile version