ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ರವರು ಇಂದು ವಿಕಾಸ ಸೌಧದ ಮಾನ್ಯ ಸಚಿವರ ಕೊಠಡಿಯಲ್ಲಿ ಭೇಟಿ ಮಾಡಿ, ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದರು. ವಿಶೇಷವಾಗಿ, ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ P ನಂಬರ್ ಗಳ ಸಮಸ್ಯೆಯನ್ನ ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ
ಇದಕ್ಕೆ ಪೂರಕವಾಗಿ ಸ್ಪಂದಿಸಿದ ಕಂದಾಯ ಸಚಿವರು, ಮುಂಬರುವ ಮುಂಗಾರು ಅಧಿವೇಶನದಲ್ಲಿ ಅಗತ್ಯ ತಿದ್ದುಪಡಿಯನ್ನು ತರಲಾಗುವುದೆಂಬ ಭರವಸೆಯನ್ನು ನೀಡಿದರು.
ಬ್ರೇಕಿಂಗ್ ನ್ಯೂಸ್
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
- ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
- ಲಂಡನ್ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್
- ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ

