ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ರವರು ಇಂದು ವಿಕಾಸ ಸೌಧದ ಮಾನ್ಯ ಸಚಿವರ ಕೊಠಡಿಯಲ್ಲಿ ಭೇಟಿ ಮಾಡಿ, ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದರು. ವಿಶೇಷವಾಗಿ, ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ P ನಂಬರ್ ಗಳ ಸಮಸ್ಯೆಯನ್ನ ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ
ಇದಕ್ಕೆ ಪೂರಕವಾಗಿ ಸ್ಪಂದಿಸಿದ ಕಂದಾಯ ಸಚಿವರು, ಮುಂಬರುವ ಮುಂಗಾರು ಅಧಿವೇಶನದಲ್ಲಿ ಅಗತ್ಯ ತಿದ್ದುಪಡಿಯನ್ನು ತರಲಾಗುವುದೆಂಬ ಭರವಸೆಯನ್ನು ನೀಡಿದರು.
ಬ್ರೇಕಿಂಗ್ ನ್ಯೂಸ್
- ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
- ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
- ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
- ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
- ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
- ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ

