ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮದ ನೆಮ್ಮಲೆ ಭಾಗಕ್ಕೆ ಇಂದು
ನೆಮ್ಮಲೆ ಭಾಗದಲ್ಲಿ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕಟ್ಟಡವನ್ನು ಈ ಸಂದರ್ಭದಲ್ಲಿ ಶಾಸಕರು ಲೋಕಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಶಾಸಕರು, ಅಂಗನವಾಡಿಯಲ್ಲಿ ಕಲಿಯುವ ಪುಟಾಣಿ ಮಕ್ಕಳು ತಮ್ಮ ವಿದ್ಯಾಭ್ಯಾಸ ಹಾಗೂ ಭವಿಷ್ಯವನ್ನು ಇಲ್ಲಿಂದಲೇ ಪ್ರಾರಂಭಿಸುತ್ತಾರೆ. ಆದ್ದರಿಂದ ಅಂಗನವಾಡಿ ಕೇಂದ್ರಗಳು ಮಕ್ಕಳ ಆರಂಭಿಕ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸುವತಾಗಲು ಸರಕಾರ ಹೆಚ್ಚು ಕಾಳಜಿ ವಹಿಸುತ್ತಿದೆ. ಅಂಗನವಾಡಿಯ ಶಿಕ್ಷಕಿಯರು ಮಕ್ಕಳ ವಿದ್ಯಾಭ್ಯಾಸಕ್ಕೆ ಭದ್ರ ಬುನಾದಿ ಆಗುವಂತಹ ಕೆಲಸವನ್ನು ಮಾಡಬೇಕೆಂದು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಅಧ್ಯಕ್ಷರಾದ ತಿತೀರ ಪ್ರಭು, ತಾಲೂಕು ಅಕ್ರಮ ಸಕ್ರಮ ಅಧ್ಯಕ್ಷರಾದ ಲಾಲಾ ಅಪ್ಪಣ್ಣ, ಪಕ್ಷದ ಪ್ರಮುಖರಾದ ಚೋಟೆಯಂಡಮಾಡ ವಿಶು, ಆಲೆಮಾಡ ಸೋಮಣ್ಣ, ಪೆಮ್ಮಂಡ ರಾಜ, ಮುಕಟ್ಟೀರ ಸಂದೀಪ್, ಬಾಲ ಕೃಷ್ಣ, ಬೋಸು, ದಿನೇಶ್, ಮಂಜು, ಕಿರಣ್, ಅನಿಲ್, ಮನು, ಕೃಷ್ಣ, ನಟೇಶ್, ಉದಯ್, ದೀಪು, ಸುರೇಂದ್ರ, ಧರ್ಶನ್, ರವಿ, ಸತೀಶ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ


