ಮಡಿಕೇರಿ ಜು.೨೩ : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತçಜ್ಞ ಹಾರ್ವರ್ಡ್ ವಿದ್ವಾಂಸ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಜೋಶಿ ಅವರ ಸಮ್ಮುಖದಲ್ಲಿ ನಡೆಯಿತು.

Exit mobile version