ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿಂದು, ಬೆಂಗಳೂರು ವಕೀಲರ ಸಂಘ ಹಾಗೂ ರವಿವರ್ಮ ಕುಮಾರ್ ಅಸೋಸಿಯೇಟ್ಸ್ ವತಿಯಿಂದ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಪ್ರೊಫೆಸರ್ ರವಿವರ್ಮ ಕುಮಾರ್ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಹಾಗೂ ಆಹ್ವಾನಿತ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

Exit mobile version