ಕೊಡಗು ಜಿಲ್ಲಾ ಪ್ರವಾಸದಲ್ಲಿರುವ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರೊಂದಿಗೆ ಇಂದು, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು, ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವರಾದ ಶ್ರೀ ಎಂ.ಸಿ ನಾಣಯ್ಯ ರವರ ಮನೆಗೆ ಭೇಟಿ ನೀಡಿದರು. ಔಪಚಾರಿಕವಾದ ಈ ಭೇಟಿ ಸಂದರ್ಭ, ಇಂದು ಜನ್ಮದಿನವನ್ನು ಆಚರಿಸುತ್ತಿರುವ ಶ್ರೀ ಎಂ.ಸಿ ನಾಣಯ್ಯ ರವರನ್ನು ಅಭಿನಂದಿಸುವುದರೊಂದಿಗೆ ಅವರ ಆರೋಗ್ಯವನ್ನು ವಿಚಾರಿಸಿಕೊಂಡರು.
ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರಾದ ಎಸ್. ಆರ್. ಮೆಹರೋಜ್ ಖಾನ್
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
- ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
- ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
- ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
- ಮಳೆ–ಗಾಳಿಯಲ್ಲೂ ಬಸ್ ನಿಲ್ದಾಣವೇ ಆಸರೆ: ವೃದ್ಧನಿಗೆ ನೆರವಿನ ಹಸ್ತ ಬೇಕಿದೆ
- ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಮಹಾಸಭೆ ಸಾಧಕ ಪತ್ರಕತ೯ರಿಗೆ ಸನ್ಮಾನ
- ಆಟವಾಡುತ್ತಾ ಶಾಶ್ವತ ನಿದ್ರೆಗೆ ಜಾರಿದ ಅಪೂರ್ವ… ಕಣ್ಣೀರಿಟ್ಟ ಕುಟುಂಬಕ್ಕೆ ಮಂತರ್ ಗೌಡ ಸಾಂತ್ವನ
- ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಟೋ ಚಾಲಕನಿಗೆ ₹12 ಸಾವಿರ ದಂಡ

