ಬೆಂಗಳೂರು ಕೊಡವ ಸಮಾಜದ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಚುನಾಯಿತರಾದ ಚಿರಿಯಪಂಡ ಸುರೇಶ್ ನಂಜಪ್ಪ ರವರು ಹಾಗೂ ನೂತನ ಪದಾಧಿಕಾರಿಗಳು, ಬೆಂಗಳೂರಿನಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಪೊನ್ನಣ್ಣ ಅವರ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಉಪಸ್ಥಿತರಿದ್ದರು.

Exit mobile version