
ಮುಂದುವರೆದು ಮಾತನಾಡಿದ ಮಾನ್ಯ ಶಾಸಕರು, ತಾನು ಹಾಗೂ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ‘ಕೊಡಗರು’ ಎಂದು ಸಂಬೋಧಿಸಲ್ಪಡುತ್ತಿದ್ದ ಶಬ್ದವನ್ನು *”ಕೊಡವ”* ಎಂಬುದಾಗಿ *ತಿದ್ದುಪಡಿ* ಮಾಡಿಸಿರುವುದು, *ಕೋವಿ ಹಕ್ಕಿನ* ಬಗ್ಗೆ ನಿರ್ದಿಷ್ಟವಾದ ನಿರ್ಧಾರ ಕೈಗೊಳ್ಳಲು ಕ್ರಮ ಕೈಗೊಂಡಿರುವುದು, ನಮ್ಮನ್ನು ದಶಕಗಳಿಂದ ಕಾಡುತ್ತಿರುವ *ಜಮ್ಮಾ ಬಾಣೆ* ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ಮಾತ್ರವಲ್ಲದೆ, ಕೊಡವ ಜನಾಂಗದವರು ಹಾಗೂ ಈ ನಾಡಿನ ಎಲ್ಲಾ ಜನಾಂಗದವರ *ಅಭಿವೃದ್ಧಿಗೆ ವಿಶೇಷ ಅನುದಾನ* ಗಳನ್ನು ತಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು, ಜನರು ನನಗೆ ನೀಡಿದ ಅಧಿಕಾರದ *ಸದ್ಬಳಕೆಗಾಗಿ ಹಾಗೂ ನಾಡಿನ ಏಳಿಗೆಗಾಗಿ* ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ಕೊಡವ ಸಮಾಜ ಅಧ್ಯಕ್ಷರು ಶ್ರೀ ವಾಂಚೀರ ಮನು ನಂಜುಂಡ, ಕುಶಾಲನಗರ ಕೊಡವಾಮೆರ ಕೊಂಡಾಟ ಕೊರವುಕಾರರು ಹಾಗೂ ಸಂಪಾದಕರು ನಡುಬಾಡೆ ಇ-ನ್ಯೂಸ್ ಶ್ರೀ ಚಾಮೆರ ದಿನೇಶ್ ಬೆಳ್ಯಪ್ಪ, ಕೊಡವ ಸಮಾಜದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
- ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
- ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
- ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
- ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
- ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
- ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
- ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ವಿರುದ್ಧ ಆಕ್ರೋಶ

