ಕರ್ನಾಟಕ ರಾಜ್ಯ  ಸರಕಾರದ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ , ಸರಕಾರದ ಅಧೀನ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಅಧ್ಯಕ್ಷರು, ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version