ವಿರಾಜಪೇಟೆಯಲ್ಲಿ ಆಯೋಜನೆಗೊಂಡ ವಾಣಿಜ್ಯೋದ್ಯಮಿಗಳ ಸಹಕಾರ ಸಂಘದ ಸಭೆಯಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು
ಭಾಗವಹಿಸಿದರು. ವಿರಾಜಪೇಟೆಯ ವರ್ತಕರು ಪ್ರಮುಖವಾಗಿ ಇರುವ ಈ ಸಹಕಾರ ಸಂಘದ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಹಾಗೂ ಸಂಘದ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಅಧ್ಯಕ್ಷರು ಕಾಶಿ ಕಾವೇರಪ್ಪ, ಶಾಹುಲ್ ಹಮೀದ್, ಜಂಟಿ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಸುರೇಶ್, ನಿರ್ದೇಶಕರುಗಳಾದ ರಘು ನಾಣಯ್ಯ, ಬೋಪಣ್ಣ, ನಂದಿ, ಸಲಾಂ, ಶಿವದಾಸ್, ಅಬ್ದುಲ್ ರೌಫ್, ಭಗತ್ ಸಿಂಗ್, ಸಲಹೆಗಾರರಾದ ಸೋಮಯ್ಯ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
- ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
- “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
- ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
- ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
- ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
- ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
- ಕೊಡಗಿನಲ್ಲಿ ಪಕ್ಷಾಂತರ ಪರ್ವ: ಬಿಜೆಪಿಗೆ ನಾಯಕತ್ವದ ಸವಾಲು, ಕಾಂಗ್ರೆಸ್ಗೆ ರಾಜಕೀಯ ಅವಕಾಶ

