ಕಣ್ಣಂಗಾಲ ಗ್ರಾಮದ ತಿರ್ಕಚೇರಿ ರಸ್ತೆಗೆ 5 ಲಕ್ಷ ಅನುದಾನವನ್ನು ನೀಡಿ ಕಾಂಕ್ರಿಟ್ ರಸ್ತೆಯನ್ನು ಮಾಡಿಸಿಕೊಟ್ಟಿರುತ್ತಾರೆ. ಇದಕ್ಕೆ ಅನುದಾನ ಒದಗಿಸಿದ ಮಾನ್ಯ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರಿಗೂ*, ಹಾಗೂ ಇದಕ್ಕೆ ಸಹಕಾರ ನೀಡಿದ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಶ್ರೀ ತಿತೀರ ಧರ್ಮಜ ಉತ್ತಪ್ಪ ರವರಿಗೂ, ವಿರಾಜಪೇಟೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಶ್ರೀ ಪಟ್ಟಡ ರಂಜಿ ಪೂಣಚ್ಚ ರವರಿಗೂ ಮಚ್ಚಾರಂಡ ಕಿರಣ್ ಗಣೇಶ್ ಟಿ. ವಿ. ಸೋಮೆಯಂಡ ಸನ್ನಿ, ರಂಜು ವಿ. ತಿಮ್ಮಯ್ಯ ವಿ. ಎಸ್. ವಾಸು ವಿ. ಎಸ್. ಹಾಗೂ ಗ್ರಾಮಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ

Exit mobile version