Close Menu
Kodagu News
    ಹೊಸ ಸುದ್ದಿ

    ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ

    August 2, 2026

    ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.

    August 2, 2026

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ
    • ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    • ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ
    • ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ
    • 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಪಟ್ಟೆದಾರ ಸಮಸ್ಯೆ ಕುರಿತು ಸಚಿವರೊಂದಿಗೆ ಸಭೆ
    ಜಿಲ್ಲೆ

    ಪಟ್ಟೆದಾರ ಸಮಸ್ಯೆ ಕುರಿತು ಸಚಿವರೊಂದಿಗೆ ಸಭೆ

    ಕೊಡಗು ಜಿಲ್ಲೆಯ ನಾಗರೀಕರನ್ನು ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೇದಾರ ಸಮಸ್ಯೆಯ ಕುರಿತು, ಕಳೆದ ವಿಧಾನಸಭಾ ಅಧಿವೇಶನದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ* ಕೋರಿಕೆ ಮೇರೆಗೆ ರಚಿತವಾದ, ಕರ್ನಾಟಕ ವಿಧಾನಸಭೆ ಪರಿಶೀಲನ ಸಮಿತಿಯ 2ನೇ ಮಹತ್ವದ ಸಭೆ ಇಂದು ವಿಧಾನಸೌಧದಲ್ಲಿ ನಡೆಯಿತು. ಮಾನ್ಯ ಕಂದಾಯ ಸಚಿವರಾದ *ಶ್ರೀ ಕೃಷ್ಣ ಬೈರೇಗೌಡರವರ* ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ವಿರಾಜಪೇಟೆ ಶಾಸಕರಾದ ಸನ್ಮಾನ್ಯ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕೊಡಗು ಜಿಲ್ಲಾಧಿಕಾರಿಯವರಾದ ಶ್ರೀ ವೆಂಕಟರಾಜ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
    ಹಲವು ಮಹತ್ವದ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಲಾಯಿತು.

    Previous Articleಪಾಲಿಬೆಟ್ಟದ ತೋಟದಲ್ಲಿ ಆವಕಾಡೊ ಚಿಗುರುಗಕಳ ಕಳ್ಳತನ
    Next Article ಸಚಿವ ಈಶ್ವರ್ ಖಂಡ್ರೆಯನ್ನು ಕಂಡರೆ ತಿಳಿಸಿ ಎಂದ ಕೊಡಗಿನ ಜನ

    Related Posts

    ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ

    August 2, 2026

    ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.

    August 2, 2026

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ

    August 2, 2026

    ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.

    August 2, 2026

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.