Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ಸಚಿವ ಈಶ್ವರ್ ಖಂಡ್ರೆಯನ್ನು ಕಂಡರೆ ತಿಳಿಸಿ ಎಂದ ಕೊಡಗಿನ ಜನ
    ಅಡುಗೆ ಮನೆ

    ಸಚಿವ ಈಶ್ವರ್ ಖಂಡ್ರೆಯನ್ನು ಕಂಡರೆ ತಿಳಿಸಿ ಎಂದ ಕೊಡಗಿನ ಜನ

    ಕೊಡಗಿನಲ್ಲಿ ನಿರಂತರ ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಸಾವನ್ನಪ್ಪುತ್ತಿದ್ದರು ಸಚಿವ ಈಶ್ವರ್ ಖಂಡ್ರೆ ಮಾತ್ರ ಕೊಡಗು ಜಿಲ್ಲೆಗೂ ತನಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿರುವುದು ಜನಸಾಮಾನ್ಯರಲ್ಲಿ ಅಸಮಾಧಾನ ಉಂಟುಮಾಡಿದೆ. ಸರಕಾರ ಆಡಳಿತಕ್ಕೆ ಬಂದ ಬಳಿಕ ಕೇವಲ ಒಂದು ಬಾರಿ ಮಾತ್ರ ಜಿಲ್ಲೆಗೆ ಭೇಟಿ ನೀಡಿರುವ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೊಡಗಿನ ಸಾಮಾನ್ಯ ಜನ ಈಶ್ವರ್ ಖಂಡ್ರೆಯನ್ನು ಕಂಡರೆ ತಿಳಿಸಿ ಎಂದು ಹೇಳುತ್ತಿರುವ ಹಾಸ್ಯದ ಮಾತುಗಳು ಜನವಲದಲ್ಲಿ ಹರಿದಾಡುತ್ತಿದೆ.

    ಸತ್ತಿದ್ದು ಕಾರ್ಮಿಕ: ದಿನಗೂಲಿ ನೌಕರರ ಜೊತೆ ಸಭೆ

    ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ರಾಜ್ಯ ವನ್ಯ ಜೀವಿ ಘಟಕದ ದಿನಗೂಲಿ ಹೊರಗುತ್ತಿಗೆ ನೌಕರರ ನಿಯೋಗದಿಂದ ಅರಣ್ಯ ಸಚಿವರ ಭೇಟಿ ಮಾಡಿ ಚರ್ಚೆ ನಡೆಸಲಾಯಿತಾದರೂ ಎಲ್ಲೂ ಸೋಮವಾರ ಮೃತಪಟ್ಟ ಕಾರ್ಮಿಕನ ಬಗ್ಗೆ ಚರ್ಚೆ ನಡೆದಿಲ್ಲ ಕನಿಷ್ಠ ಸಂತಾಪವನ್ನು ಸೂಚಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಈಶ್ವರ್ ಖಂಡ್ರೆ ಅವರ ನಿವಾಸದಲ್ಲಿ ಭೇಟಿ ಮಾಡಿರುವ ಅರಣ್ಯ ಇಲಾಕೆಯ ದಿನಗೂಲಿ ನೌಕರರು ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.

    ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಆವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರ ನಿಯೋಗ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಆವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅವರ ಪ್ರಮುಖ ಬೇಡಿಕೆಗಳಾದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸಿದ ದಿನಗೂಲಿ ನೌಕರರನ್ನು ಖಾಯಂಗೊಳಿಸುವುದು, ದಿನಗೂಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದ ನೌಕರರನ್ನು ಹೊರಗುತ್ತಿಗೆ ಮಾರ್ಪಡಿಸಿರುವುದು. ಆರ್ಥಿಕ ಇಲಾಖೆಯ ಹೊರಡಿಸಿರುವ ಸುತ್ತೋಲೆಯನ್ನು ಮಾರ್ಪಡಿಸುವುದು. ದಿನಗೂಲಿ ಸೇವಾ ಅವಧಿ, ಸೇವಾ ಸೇವಾ ಹಿರಿತನ ವನ್ಯಜೀವಿ ಘಟಕಗಳಲ್ಲಿ ಈ ಪಿಎಫ್, ಇ ಎಸ್ ಐ ಸಮರ್ಪಕವಾಗಿ ನಿರ್ವಹಣೆ, ವಿಮಾಸೌಲಭ್ಯ ಸೇರಿದಂತೆ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಸಂಘವು ಮನವಿ ಸಲ್ಲಿಸಿದರು. ಇದೆ ಸಂದರ್ಭದಲ್ಲಿ ಕೊಡಗಿನ ಜಮ್ಮಮಾಲೆ ಸಮಸ್ಯೆಯ ಶೀಘ್ರ ಇತ್ಯರ್ಥಪಡಿಸುವ ಬಗ್ಗೆ ಚರ್ಚಿಸಲಾಯಿತು.
    ಮನವಿ ಸ್ವೀಕರಿಸಿದ ಸಚಿವರು ತಮ್ಮ ಬೇಡಿಕೆಗಳನ್ನು ಪರಿಗಣಿಸುವ ಬಗ್ಗೆ ಕ್ರಮ ವಹಿಸಲಾಗುವುದೆಂದು ತಿಳಿಸಿದರು. ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘ ಹಾಗೂ ಪ್ರಾದೇಶಿಕ ಸಂಶೋಧನೆ ಸಾಮಾಜಿಕ ಕರ್ನಾಟಕ ಅರಣ್ಯ ಅಭಿವೃದ್ಧಿ ಒಳಗೊಂಡಂತೆ ಗೌರವ ಅಧ್ಯಕ್ಷರಾದ ಎ ಎಂ ನಾಗರಾಜ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಸಭೆಯಲ್ಲಿ ಸಚಿವರು ಆನೆ ದಾಳಿಯಿಂದ ಮೃತಪಟ್ಟ ಕೂಲಿ ಕಾರ್ಮಿಕ ಹಾಗೂ ಆ ಘಟನೆಯ ಬಗ್ಗೆ ಮಾತನಾಡದೆ ಇರುವುದು ಸಾರ್ವಜನಿಕ ವಲಯದಲ್ಲಿ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಕೊಡಗು ಜಿಲ್ಲೆ ಕೂಡ ಸಚಿವರ ಆಡಳಿತ ವ್ಯವಸ್ಥೆಗೆ ಒಳಪಟ್ಟಿದ್ದು ಎಂಬುವುದನ್ನು ಅರಿತು ಜಿಲ್ಲೆಗೆ ಭೇಟಿನೀಡಬೇಕಾದ ಅವಶ್ಯಕತೆಯಿದೆ

    Previous Articleಪಟ್ಟೆದಾರ ಸಮಸ್ಯೆ ಕುರಿತು ಸಚಿವರೊಂದಿಗೆ ಸಭೆ
    Next Article ಕರಾಟೆಯಲ್ಲಿ ಸುಂಟಿಕೊಪ್ಪದ ವಿದ್ಯಾರ್ಥಿನಿ ಜೀವಿಕ ಸಾಧನೆ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.