Close Menu
Kodagu News
    ಹೊಸ ಸುದ್ದಿ

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    • ಕೊಡಗಿನಲ್ಲಿ ರೇವ್ ಪಾರ್ಟಿಗೆ ಖಾಕಿ ಬ್ರೇಕ್! ‘ಕೂರ್ಗ್ ರೇವ್’ ಪ್ರಚಾರ ಬೆನ್ನಲ್ಲೇ ಪೊಲೀಸರ ಎಚ್ಚರಿಕೆ
    • ಕೊಡಗಿನ ಮೈತಾಡಿಯಲ್ಲಿ ಹುಲಿ ದಾಳಿ: ಹಸು ಬಲಿ
    • ಕೊಡಗಿನಲ್ಲಿ ಪಕ್ಷಾಂತರ ಪರ್ವ: ಬಿಜೆಪಿಗೆ ನಾಯಕತ್ವದ ಸವಾಲು, ಕಾಂಗ್ರೆಸ್‌ಗೆ ರಾಜಕೀಯ ಅವಕಾಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮಹಿಳೆಯರು ಜಾಗೃತರಾದರೆ ಸ್ವಸ್ಥ ಮತ್ತು ಸದೃಢ ಸಮಾಜ ನಿರ್ಮಾಣ ಸಾಧ್ಯ:-ಜಿ.ವಿ ಶ್ರೀನಾಥ್
    ಜಿಲ್ಲೆ

    ಮಹಿಳೆಯರು ಜಾಗೃತರಾದರೆ ಸ್ವಸ್ಥ ಮತ್ತು ಸದೃಢ ಸಮಾಜ ನಿರ್ಮಾಣ ಸಾಧ್ಯ:-ಜಿ.ವಿ ಶ್ರೀನಾಥ್

    ಮಹಿಳೆಯರು ಜಾಗೃತರಾದರೆ ಸ್ವಸ್ಥ ಮತ್ತು ಸದೃಢ ಸಮಾಜ ನಿರ್ಮಾಣ ಸಾಧ್ಯ -ಜಿ.ವಿ. ಶ್ರೀನಾಥ್

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು :ಮಹಿಳೆಯರು ಸುಶಿಕ್ಷಿತರಾಗುವ ಮೂಲಕ ಜಾಗೃತರಾದರೆ ಸ್ವಸ್ಥ ಮತ್ತು ಸದೃಢ ಸಮಾಜ ನಿರ್ಮಾಣ ಸಾದ್ಯವೆಂದು ಮಡಿಕೇರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಜಿ.ವಿ.ಶ್ರೀನಾಥ್ ಅಭಿಪ್ರಾಯಪಟ್ಟರು.

     

    ಮಕ್ಕಂದೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಂಜೀವಿನಿ ಒಕ್ಕೂಟದ ಸ್ತ್ರೀ ಶಕ್ತಿ ಸಂಘಗಳು ಆಯೋಜಿಸಿದ ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ದ ರಾಷ್ಟ್ರೀಯ ಅಭಿಯಾನದಡಿಯಲ್ಲಿ ಮಹಿಳೆಯರಿಗೆ ರಕ್ಷಣೆ ಕುರಿತು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೇವಲ ನಾಲ್ಕು ಗೋಡೆಗೆ ಸೀಮಿತವಾಗಿದ್ದ ಮಹಿಳೆ ಈಗ ಅಂತರಾಷ್ಟ್ರೀಯ ಮಟ್ಟದವರೆಗೂ ಸಾಧನೆ ಮಾಡುತ್ತಿರುವುದಕ್ಕೆ ಸಂಘಟನೆ ಮತ್ತು ಶೈಕ್ಷಣಿಕ ಬೆಳವಣಿಗೆ ಕಾರಣವಾಗಿದೆ.ಪ್ರತಿ ಹೆಣ್ಣು ಮಕ್ಕಳಿಗೆ ಶಿಕ್ಷಣ, ಸಾಮಾಜಿಕ ವ್ಯವಸ್ಥೆ, ದೈಹಿಕ, ಭಾವನಾತ್ಮಕ ಸಂಬಂಧಗಳ ಕುರಿತು ಮನೆಯಲ್ಲಿಯೇ ಶಿಕ್ಷಣ ನೀಡಬೇಕಾಗಿದೆ ಎಂದರು.

     

    ಹೆಣ್ಣೊಂದು ಕಲಿತರೆ ಶಾಲೆಯೊಂದನ್ನು ತೆರೆದಂತೆ ಎಂಬಂತೆ ಬಾಲ್ಯದಿಂದಲೇ ಶಿಕ್ಷಣ ಮತ್ತು ತಿಳುವಳಿಕೆ ನೀಡುವ ಜವಬ್ದಾರಿ ಎಲ್ಲಾ ತಾಯಂದಿರ ಮೇಲಿದೆ ಎಂದರು.

     

    ಮಹಿಳಾ ದೌರ್ಜನ್ಯ, ರಕ್ಷಣೆ, ಕಾನೂನು, ಕಾಯಿದೆಗಳ ನಡುವೆ ಸಂಘಟನಾತ್ಮಕವಾಗಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಬೆಳವಣಿಗೆಗಳೊಂದಿಗೆ ಪ್ರಗತಿ ಸಾಧಿಸಲು ಸಾದ್ಯವೆಂದ ಅವರು ಸುರಕ್ಷಿತ ಆರೋಗ್ಯ ಕಾಪಾಡುವುದು ಮುಖ್ಯವಾಗಿದೆ ಎಂದರು. ಇಂದು ಒತ್ತಡದ ಬದುಕಿನಲ್ಲಿ ಮಾನಸಿಕ ಸ್ಥಿರ ಇಲ್ಲದೇ ಹಲವಾರು ಕಾಯಿಲೆಗಳನ್ನು ನಾವೇ ಆಹ್ವಾನಿಸುತ್ತಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.

    ಜೀವನ ಶೈಲಿ ಮತ್ತು ಆಹಾರ ಪದ್ದತಿ ಬದಲಾವಣೆಯೊಂದಿಗೆ ಉತ್ತಮ ಆರೋಗ್ಯ ಕಾಪಾಡುವುದು ಮುಖ್ಯವಾಗಿದೆ ಎಂದು ತಿಳಿಸಿದರು.

     

    ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಟಿ.ಎನ್ ಪಾಲಾಕ್ಷ ರವರು ಆರೋಗ್ಯದ ಕುರಿತು ಸಮಗ್ರ ಮಾಹಿತಿ ನೀಡಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಹಾಗೂ ಸಾಂಕ್ರಾಮಿಕ, ಆಸಾಂಕ್ರಾಮಿಕ ರೋಗಿಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿದರು

    ಗ್ರಾಮ ಪಂಚಾಯತಿ ಅದ್ಯಕ್ಷರಾದ ರಮೇಶ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಮಹಿಳೆಯರ ಬೆಳವಣಿಗೆಗೆ ಸದಾ ಸಹಕಾರ ನೀಡುವುದಾಗಿ ತಿಳಿಸಿದರು.

     

    ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ವಿಮಲ ಬಿ.ಎಸ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ದೇವಿಕ,ಒಕ್ಕೂಟದ ಅದ್ಯಕ್ಷರಾದ ಜಲಬಿ, ಪದಾಧಿಕಾರಿಗಳಾದ ಅನಿತಾ,ಗೀತಾ,ನೇತ್ರಾವತಿ, ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಪುನಿತ ಮತ್ತು ಮಂಜುನಾಥ್, ಆರಕ್ಷಕರಾದ ರಾಯ್ ಸೇರಿದಂತೆ ಸಂಘದ ಪದಾಧಿಕಾರಿಗಳು ಸದಸ್ಯರು ಹಾಜರಿದ್ದರು.

     

    ಕೊಡಗು ನ್ಯೂಸ್

    Previous Articleಕೊಡಗಿನ ಹಿರಿಯ ಹಾಕಿ ತರಬೇತುದಾರ ಸಮಾಜ ಸೇವಕ ಹರೀಶ್ ಅಸ್ತಂಗತ
    Next Article ನಾಪೋಕ್ಲುವಿನಲ್ಲಿ ರಸ್ತೆ ಸುರಕ್ಷತಾ ನಿಯಮ ಉಲ್ಲಂಘಿಸಿದ ವಾಹನ ಚಾಲಕರಿಗೆ ದಂಡ

    Related Posts

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026

    ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ

    September 20, 2026

    “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ

    September 19, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.