ಕೊಡಗು ಗೌಡ ಹಿತರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಾದ ಸೋಮಶೇಖರ ಮತ್ತು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಲಾದ ಬಿಂದುಮಣಿಯವರನ್ನು ಸಮಿತಿ ವತಿಯಿಂದ ಅಭಿನಂದಿಸಲಾಯಿತು ಸಮಿತಿಯ ಪದಾಧಿಕಾರಿಗಳಾದ ಪಿ.ಎಲ್. ಸುರೇಶ, ಪರಮಲೆ ಗಣೇಶ ದಂಬೆಕೋಡಿ ರಶ್ಮಿ ಬಿಷ್ಮ, ಪೂಜಾರಿರ ಪ್ರದೀಪ ಕುಮರ್, ಬಂಗಾರ ಕೋಡಿ ತುಳಸಿ ಗಾಂಧಿ ಪ್ರಸಾದ, ಪಟ್ಟಡ ದೀಪಕ್, ಡೆಮ್ಮೆಲೆ ರಿತೀನ್, ಪೂಜಾರಿರದ್ರುವ, ಕವನ್, ಕೊತ್ತೋಳಿ ಮೊದಲಾದವರು ಇದ್ದರು.
ಬ್ರೇಕಿಂಗ್ ನ್ಯೂಸ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
- ಕೊಫಿಯಾ ಹೋಟೆಲ್ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
- ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
- ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
- ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
- ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ


