Close Menu
Kodagu News
    ಹೊಸ ಸುದ್ದಿ

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
    • ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
    • ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
    • ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
    • ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
    • ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಕೊಟ್ಟಮುಡಿ ಮರ್ಕಝ್ ವಿದ್ಯಾರ್ಥಿನಿ ರಈಸಾ ಜಿಲ್ಲೆಗೆ ಪ್ರಥಮ
    ಜಿಲ್ಲೆ

    ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಕೊಟ್ಟಮುಡಿ ಮರ್ಕಝ್ ವಿದ್ಯಾರ್ಥಿನಿ ರಈಸಾ ಜಿಲ್ಲೆಗೆ ಪ್ರಥಮ

    ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಕೊಟ್ಟಮುಡಿ ಮರ್ಕಝ್ ವಿದ್ಯಾರ್ಥಿನಿ ರಈಸಾ ಜಿಲ್ಲೆಗೆ ಪ್ರಥಮ

    ವರದಿ :ಝಕರಿಯ ನಾಪೋಕ್ಲು

     

    ನಾಪೋಕ್ಲು : ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ 2026ನೇ ಸಾಲಿನ 10ನೇ ತರಗತಿಯ ಆಂಗ್ಲ ಮಾಧ್ಯಮ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಕೆ.ಆರ್. ರಈಸಾ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾಳೆ.

     

    ನಾಪೋಕ್ಲು ಬಳಿಯ ಕೊಟ್ಟಮುಡಿ ಮರ್ಕಝುಲ್ ಹಿದಾಯ ಮದರಸ ವಿದ್ಯಾರ್ಥಿನಿಯಾಗಿರುವ ರಈಸಾ 10ನೇ ತರಗತಿ ಮದರಸ ಆಂಗ್ಲ ಮಾಧ್ಯಮ ವಿಭಾಗದ ಪಬ್ಲಿಕ್ ಪರೀಕ್ಷೆಯಲ್ಲಿ 300ಕ್ಕೆ300 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.ರಈಸಾ ಎಡಪಾಲ ಕಿಕ್ಕರೆ ಗ್ರಾಮದ ನಿವಾಸಿ ಮದರಸ ಅಧ್ಯಾಪಕರಾದ ಅಬ್ದುಲ್ ರಶೀದ್ ಮುಸ್ಲಿಯಾರ್ ಹಾಗೂ ಫಾತಿಮಾ ದಂಪತಿಗಳ ಪುತ್ರಿಯಾಗಿದ್ದಾಳೆ. ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಮದರಸ ಆಂಗ್ಲಮಾಧ್ಯಮ ಪಬ್ಲಿಕ್ ಪರೀಕ್ಷೆಯಲ್ಲಿ ಕೊಟ್ಟಮುಡಿ ಮರ್ಕಝುಲ್ ಹಿದಾಯ ಮದರಸದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ100ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ.

    Previous Articleಇಸ್ಲಾಮಿನ ಆದರ್ಶ ತತ್ವವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ – ಚೆರಿಯಪರಂಬು ಮಖಾಂ ವಾರ್ಷಿಕ ಉರೂಸ್ ಸಾರ್ವಜನಿಕ ಸಮ್ಮೇಳನದಲ್ಲಿ -ಹಾಫಿಜ್ ಸಿರಾಜುದ್ದೀನ್ ಖಾಸಿಮಿ ಕರೆ
    Next Article ನಾಪೋಕ್ಲು ಬಳಿಯ ಬೇತು ಬಲಂಬೇರಿ ಗ್ರಾಮದ ಮುಖ್ಯರಸ್ತೆ ಮಧ್ಯದಲ್ಲೇ ವಾಮಾಚಾರಮಾಡಿದ ಕುರುಹು ಪತ್ತೆ-ಜನರಲ್ಲಿ ಆತಂಕ -ಕಿಡಿಗೇಡಿಗಳ ವಿರುದ್ದ ಕ್ರಮಕ್ಕೆ ಒತ್ತಾಯ

    Related Posts

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ

    August 27, 2026

    ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ

    August 27, 2026

    ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ

    August 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.