Close Menu
Kodagu News
    ಹೊಸ ಸುದ್ದಿ

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಗೌಡ ಹಿತರಕ್ಷಣಾ ಸಮಿತಿಯಿಂದ ಸಾಧಕರಿಗೆ ಸನ್ಮಾನ
    ಅಂತರರಾಷ್ಟ್ರೀಯ

    ಗೌಡ ಹಿತರಕ್ಷಣಾ ಸಮಿತಿಯಿಂದ ಸಾಧಕರಿಗೆ ಸನ್ಮಾನ

    ಗೌಡ ಹಿತರಕ್ಷಣಾ ಸಮಿತಿಯಿಂದ ಸಾಧಕರಿಗೆ ಸನ್ಮಾನ

    ಕೊಡಗಿನ ಎಲ್ಲ ಪಂಗಡಗಳ 110 ಐನ್ ಮನೆಗಳ ಅಭಿವೃದ್ಧಿಗಾಗಿ 4.50 ಕೋಟಿ ರು. ಮೀಸಲಿರಿಸಲಾಗಿದೆ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

    ಕೊಡಗು ಗೌಡ ಹಿತರಕ್ಷಣಾ ಸಮಿತಿ ವತಿಯಿಂದ ಇಲ್ಲಿನ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಸಾಧಕರಿಗೆ ಸನ್ಮಾನ ಮತ್ತು ಸಮಾರಂಭ ಉದ್ಘಾಟಿಸಿ ಅಭಿನಂದನಾ ಮಾತನಾಡಿದರು.

    ಕೊಡಗಿನಲ್ಲಿ ಕೊಡವರು, ಕೊಡವ ಭಾಷಿಕ ಮೂಲ ನಿವಾಸಿಗಳು, ಅರೆಭಾಷಿಕ ಗೌಡ ಜನಾಂಗ ಸೇರಿದಂತೆ ಹಲವು ಸಮುದಾಯದವರು ಬದುಕು ಕಟ್ಟಿಕೊಂಡಿದ್ದಾರೆ. ಇಲ್ಲಿನ ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನೂ ಉಳಿಸಿಕೊಳ್ಳಬೇಕು. ಹಿನ್ನೆಲೆಯಲ್ಲಿ ಕೊಡಗಿನ ಎಲ್ಲ ಪಂಗಡಗಳ 110 ಐನ್ ಮನೆಗಳ ಅಭಿವೃದ್ಧಿಗಾಗಿ 4.50 ಕೋಟಿ ರೂ. ಈ ಮೀಸಲಿರಿಸಲಾಗಿದೆ. ಅರೆಭಾಷಿಕ ಗೌಡ ಸಮಾಜದ ಸುಮಾರು 30 ಐನ್ ಮನೆಗಳೂ ಇದರಲ್ಲಿ ಸೇರಿವೆ.

    ಕೊಡಗು ಗೌಡ ಸಮಾಜಕ್ಕೆ ಮಡಿಕೇರಿ ಸಮೀಪದಲ್ಲಿ 6 ಎಕರೆ ಜಾಗ ಸರ್ಕಾರದಿಂದ ಮಂಜೂರು ಮಾಡಿಸಲಾಗಿದೆ. ಇನ್ನೂ ಹೆಚ್ಚಿನ ಜಾಗ ಕೊಡಿಸಲು ಪ್ರಯತ್ನ ನಡೆಸಲಾಗುವುದು. ಭಾಗಮಂಡಲ ಗೌಡ ಸಮಾಜ ಕಟ್ಟಡಕ್ಕೆ 1 ಕೋಟಿ ರು. ಹಣ ಸರ್ಕಾರದಿಂದ ಮಂಜೂರಾಗಿದ್ದು, ಇನ್ನಷ್ಟೇ ಬಿಡುಗಡೆ ಆಗಬೇಕಿದೆ ಎಂದು ಹೇಳಿದರು.

    ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ, ಎಲ್ಲರ ಅವಿರತ ಶ್ರಮದ ಫಲವಾಗಿ ಕೊಡಗು ಗೌಡ ಸಮಾಜಕ್ಕೆ ಸರ್ಕಾರದಿಂದ ಜಮೀನು ಸಿಕ್ಕಿದೆ. ಈ ಜಾಗ ಒಳ್ಳೆಯ ಕಾರ್ಯಕ್ಕೆ ಉಪಯೋಗವಾಗಲಿ ಎಂದರು.

    ಕೊಡಗು ಗೌಡ ಹಿತರಕ್ಷಣ ಸಮಿತಿ ವತಿಯಿಂದ ಗೌಡ ಸಮುದಾಯದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಸನ್ಮಾನಿಸಿ ಗೌರವಿಸಿದರು.
    ಈ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರನ್ನು, ಕೊಡಗು ಗೌಡ ಹಿತರಕ್ಷಣ ಸಮಿತಿ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
    ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಕೊಡಗು ಗೌಡ ಹಿತರಕ್ಷಣ ಸಮಿತಿಯ ಅಧ್ಯಕ್ಷರು ಪರ್ಮಲೆ ಗಣೇಶ್, ಉಪಾಧ್ಯಕ್ಷರು ದಂಬೆಕೊಡಿ ಕವನ ಭೀಷ್ಮ,ರವಿಕುಮಾರ್,ಗೌರವ ಅಧ್ಯಕ್ಷರು ಪಿಎಲ್ ಸುರೇಶ್, ಪ್ರಧಾನ ಕಾರ್ಯದರ್ಶಿ ಪೂಜಾರಿರಾ ಪ್ರದೀಪ್ ಕುಮಾರ್, ಕಾರ್ಯದರ್ಶಿ ತುಳಸಿ ಗಾಂಧಿ ಪ್ರಸದ್ ಸಂಘದ ನಿರ್ದೇಶಕರು ಭಾಗವಹಿಸಿದ್ದರು.
    Previous Articleನಾಪೋಕ್ಲು ಚೆರಿಯಪರಂಬುವಿನಲ್ಲಿ ಮುಸಲ್ಮಾನ ಬಾಂಧವರಿಂದ ಸಂಭ್ರಮದ ಈದುಲ್ ಫಿತರ್ ರಂಝಾನ್ ಹಬ್ಬಾಚರಣೆ
    Next Article ಅಡುಗೆ ಅನಿಲ ಬೆಲೆ ಏರಿಕೆ ಮಡಿಕೇರಿ ನಗರ ಕಾಂಗ್ರೆಸ್ ಪ್ರತಿಭಟನೆ

    Related Posts

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.