Close Menu
Kodagu News
    ಹೊಸ ಸುದ್ದಿ

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕುಟ್ಟ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪೊನ್ನಣ್ಣ ದಿಡೀರ್ ಭೇಟಿ ಆಸ್ಪತ್ರೆಯಲ್ಲಿದ್ದ ವೈದ್ಯರ ಕೊರತೆ ಹಾಗೂ ಸೌಲಭ್ಯಗಳ ಕೊರತೆಯನ್ನು ಸರಿಪಡಿಸಲು ಉನ್ನತ ಅಧಿಕಾರಿಗಳಿಗೆ ತಿಳಿಸಿದರು
    ಜಿಲ್ಲೆ

    ಕುಟ್ಟ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪೊನ್ನಣ್ಣ ದಿಡೀರ್ ಭೇಟಿ ಆಸ್ಪತ್ರೆಯಲ್ಲಿದ್ದ ವೈದ್ಯರ ಕೊರತೆ ಹಾಗೂ ಸೌಲಭ್ಯಗಳ ಕೊರತೆಯನ್ನು ಸರಿಪಡಿಸಲು ಉನ್ನತ ಅಧಿಕಾರಿಗಳಿಗೆ ತಿಳಿಸಿದರು

    ಕುಟ್ಟ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ಪೊನ್ನಣ್ಣ ದಿಡೀರ್ ಭೇಟಿ

    ಆಸ್ಪತ್ರೆಯಲ್ಲಿದ್ದ ವೈದ್ಯರ ಕೊರತೆ ಹಾಗೂ ಸೌಲಭ್ಯಗಳ ಕೊರತೆಯನ್ನು ಸರಿಪಡಿಸಲು ಉನ್ನತ ಅಧಿಕಾರಿಗಳಿಗೆ ತಿಳಿಸಿದರು

     

    *KODAGU NEWS UPDATE*

     

    ಕೇರಳ ಚುನಾವಣಾ ಪ್ರಚಾರದ ಜವಾಬ್ದಾರಿ ನಡುವೆ, ಇಂದು ಕ್ಷೇತ್ರಕ್ಕೆ ಆಗಮಿಸಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಕುಟ್ಟ ಸಾರ್ವಜನಿಕ ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದರು.

    ಈ ಸಂದರ್ಭದಲ್ಲಿ ಕುಟ್ಟ ಆಸ್ಪತ್ರೆಯಲ್ಲಿದ್ದ ವೈದ್ಯರ ಕೊರತೆ ಹಾಗೂ ಸೌಲಭ್ಯಗಳ ಕೊರತೆಯನ್ನು ಗಮನಿಸಿದ ಮಾನ್ಯ ಶಾಸಕರು, ಅಲ್ಲಿಂದಲೇ ಉನ್ನತ ವೈದ್ಯಾಧಿಕಾರಿಗಳಿಗೆ ಕರೆ ಮಾಡಿ ಕೂಡಲೇ ಇಲ್ಲಿನ ಆಸ್ಪತ್ರೆಗೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ. ಬಳಿಕ ಅಲ್ಲೆ ಇದ್ದ ರೋಗಿಗಳನ್ನು ಮಾತನಾಡಿಸಿದ ಮಾನ್ಯ ಶಾಸಕರು ಅವರಿಂದ ಚಿಕಿತ್ಸೆಯ ಬಗ್ಗೆ ವಿವರಗಳನ್ನು ಪಡೆದರು.

    ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಕುಟ್ಟ ವಲಯ ಅಧ್ಯಕ್ಷರು ರಾಮಕೃಷ್ಣ, ಮಾಜಿ ಪಂಚಾಯಿತಿ ಸದಸ್ಯರು ಹಾಗೂ ಮಾಜಿ ವಲಯ ಅಧ್ಯಕ್ಷರು ಮುಕಟ್ಟೀರ ನವೀನ್, ಶ್ರೀಮಂಗಲ ವಲಯ ಅಧ್ಯಕ್ಷರು ಪಾಲ್ವಿನ್, ತಿತೀರ ಮಂದಣ್ಣ, ಡಿಸಿಸಿ ಸದಸ್ಯರು ಪೆಮ್ಮಂಡ ರಾಜ, ಮಚ್ಚಮಾಡ ಮನು, ಸಿದ್ದು ನಾಚಪ್ಪ, ಯುವ ಕಾಂಗ್ರೆಸ್ ಫಾರ್ದಿನ್,ಅಶ್ರಫ್, ಮಜೀದ್, ಹಾಗೂ ಪ್ತಮುಖರು ಉಪಸ್ಥಿತರಿದ್ದರು.

     

    *KODAGU NEWS UPDATE*

     

    *ಕೊಡಗಿನ ಕ್ಷಣ-ಕ್ಷಣ ಸುದ್ದಿಗಳಿಗಾಗಿ ಕೊಡಗು ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಜಾಯಿನ್ ಆಗಿರಿ*

     

    https://chat.whatsapp.com/HLTRjh6GrEaFOqQoSiOyxI?mode=gi_t

    Previous Article🩸 ಮರಗೋಡಿನಲ್ಲಿ ಭಾರೀ ರಕ್ತದಾನ ಶಿಬಿರ ಸಾರ್ವಜನಿಕರಿಂದ ಹೆಚ್ಚಿನ ಸ್ಪಂದನೆ ನಿರೀಕ್ಷೆ
    Next Article ಕುಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಶಾಸಕರ ಅನುದಾನದ ₹ 28. ಲಕ್ಷದಲ್ಲಿ ಉದ್ದೇಶಿಸಿರುವ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕರು ನೆರವೇರಿಸಿದರು

    Related Posts

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.