KODAGU NEWS UPDATE
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಶರಣ್ಯ ಕೊನೆಗೂ ಪತ್ತೆ
ಯುವಕಪಾಡಿಯ ಬೆಟ್ಟ ಪ್ರದೇಶದಲ್ಲಿರುವ ಕುಡಿಯ ಸಮುದಾಯದವರ ಶೋಧ ಕಾರ್ಯ ಸಂದರ್ಭ ಪತ್ತೆ
ತಡಿಯಂಡಮೋಳ್ ಬೆಟ್ಟದಲ್ಲಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಕ್ಯಾಲಿಕೇಟ್ ನಿವಾಸಿ ಶರಣ್ಯ(36)
ತಡಿಯಂಡಮೋಳ್ ಬೆಟ್ಟಕ್ಕೆ ಕಳೆದ ಗುರುವಾರ ಬೆಳಗ್ಗೆ ಚಾರಣಕ್ಕೆ ತೆರಳಿ ನಾಪತ್ತಯಾಗಿದ್ದ ಶರಣ್ಯ
ಅರಣ್ಯ, ಪೊಲೀಸ್, ಇಲಾಖೆ, ಗ್ರಾಮಸ್ಥರು ನಕ್ಸಲ್ ನಿಗ್ರಹ ಪಡೆಯಿಂದ ನಿರಂತರ ಶೋಧ
ಕೊನೆಗೂ 4 ದಿನಗಳ ಸತತ ಹುಡುಕಾಟದ ಬಳಿಕ ಇಂದು ಸಂಜೆ ಪತ್ತೆಯಾದ ಶರಣ್ಯ
ಶರಣ್ಯ ಪತ್ತೆಗಾಗಿ 4 ದಿನಗಳಿಂದ ಆವಿರತ ಶ್ರಮಿಸಿದ ಪೊಲೀಸ್ ,ಅರಣ್ಯ ಇಲಾಖೆ ,ಗ್ರಾಮಸ್ಥರು ಮತ್ತು ಆಧುನಿಕ ಉಪಕರಣ ನೀಡಿದ ರಾಜ್ಯ ಸರ್ಕಾರಕ್ಕೆ ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸಿದ -ಶಾಸಕ ಎ.ಎಸ್ ಪೊನ್ನಣ್ಣ
ಶರಣ್ಯ ಆರೋಗ್ಯ ವಿಚಾರಿಸಿದ – ಶಾಸಕ ಎ.ಎಸ್ ಪೊನ್ನಣ್ಣ.
KODAGU NEWS UPDATE
ಕೊಡಗಿನ ಕ್ಷಣ-ಕ್ಷಣ ಸುದ್ದಿಗಳಿಗಾಗಿ ಕೊಡಗು ನ್ಯೂಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಜಾಯಿನ್ ಆಗಿರಿ
https://chat.whatsapp.com/HLTRjh6GrEaFOqQoSiOyxI?mode=gi_t


