Close Menu
Kodagu News
    ಹೊಸ ಸುದ್ದಿ

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು
    ಅಡುಗೆ ಮನೆ

    ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು

    ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು

    ಕೊಡಗು ಅಭಿವೃದ್ಧಿ ಸಮಿತಿಯ ಗ್ರೂಪ್ ವೊಂದನ್ನು ರಚಿಸಿ ಕೊಂಡು ಮಡಿಕೇರಿ ನಗರ ಸಭಾ ಸದಸ್ಯರ ಬಗ್ಗೆ ಸಾರ್ವಜನಿಕ ವಲಯ ದಲ್ಲಿ ಅವಹೇಳನ ಕಾರಿ ಸುಳ್ಳು ವರದಿ ಗಳನ್ನು ಸತ್ಯ ಎಂಬಂತೆ ಬಿಂಬಿಸಿ ವಾಟ್ಸಪ್ ಗ್ರೂಪ್ ಗಳಲ್ಲಿ ಹರಡಿಸಿ ಜನತೆ ಯಲ್ಲಿ ತಪ್ಪು ಸಂದೇಶ ವನ್ನು ಹರಡುತ್ರಿರುವ ಮತ್ತು ನಗರ ಸಭಾ ಸದಸ್ಯರು ಗಳ ಅಧ್ಯಯನ ಪ್ರವಾಸ ವನ್ನು ಮೋಜು ಮಸ್ತಿ ಯ ಪ್ರವಾಸ. ಎಂಬಂತೆ ಬಿಂಬಿಸಿ ಸಾರ್ವಜನಿಕ ವಾಗಿ ಜನ ಪ್ರತಿ ನಿಧಿ ಗಳನ್ನು ನಿಂದಿಸಿರುವ ಕೊಡಗು ಅಭಿವೃದ್ಧಿ ಗ್ರೂಪ್ ನ ಅಡ್ಮಿನ್ ಪ್ರಸನ್ನ ಭಟ್ ವಿರುದ್ಧ ಮಡಿಕೇರಿ ನಗರ ಸಭೆಯ ಸರ್ವ ಪಕ್ಷ ಗಳ ಸದಸ್ಯರು ಎಸ್ ಪಿ ಯವರನ್ನು ಭೇಟಿಯಾಗಿ ದೂರು ಸಲ್ಲಿಸಿದರು .

    ದೂರಿ ನಲ್ಲಿ ಸ್ವಂತ ಜೀಪ್ ಗೆ ಅಭಿವೃದ್ಧಿ ಸಮಿತಿಯ ಬೋರ್ಡ್ ನ್ನು ಅಳವಡಿಸಿ ಕೊಂಡಿರುದು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಗಳ ಮಧ್ಯೆ ನಿಂತು ಟ್ರಾಫಿಕ್ ಕಂಟ್ರೋಲ್ ಮಾಡುವ ಸೋಗಿ ನಲ್ಲಿ ಸ್ಥಳೀಯ ವಾಹನ ಸವಾರರಿಗೆ ತೊಂದರೆ ಕೊಡುವುದು ಮತ್ತು ಅದೆಷ್ಟೋ ಬಾರಿ ತನ್ನ ಜೀಪ್ ನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಿ. ತಾನೇ ವಾಹನ ನಿಲುಗಡೆ ನಿಷೇದ ವಿರುವ ಜಾಗದಲ್ಲಿ ತನ್ನ ವಾಹನ ನಿಲ್ಲಿಸಿ ಇದನ್ನು ವಿಚಾರಿಸಿದ ಸ್ಥಳೀಯ ಯುವಕರೊಂದಿಗೆ ಅನವಶ್ಯಕ ಜಗಳವಾಡಿ ಸಾರ್ವಜನಿಕ ವಾಗಿ ಶಾಂತಿ ಭಂಗ ಮಾಡುವುದು ಸೇರಿದಂತೆ

    ಹಲವು ವಿಚಾರಗಳನ್ನು ಎಸ್ ಪಿ ಮತ್ತು ಡಿ ವೈ ಎಸ್ ಪಿ ಯವರಲ್ಲಿ ವಿವರಿಸಿ ಕಾನೂನು ಕ್ರಮ ವಹಿಸುವಂತೆ ದೂರು ದಾರರು ಒತ್ತಾಯ ಮಾಡಿದರು

    ನಗರ ಸಭೆಯ ಉಪಾಧ್ಯಕ್ಷ ಮಹೇಶ್ ಜೈನಿ ಮೂಡ ಅಧ್ಯಕ್ಷ ರಾಜೇಶ್ ಎಲ್ಲಪ್ಪ ಸ್ಥಾಯಿ ಸಮಿತಿಯ ಅಧ್ಯಕ್ಷರು ಗಳಾದ ಸತೀಶ್ ಎಸ್ ಸಿ ಅರುಣ್ ಶೆಟ್ಟಿ ಅಪ್ಪಣ್ಣ ಶಾರದಾ ನಾಗರಾಜ್ ಮಾಜಿ ನಗರ ಸಭಾ ಅಧ್ಯಕ್ಷ ರಾದ ಅನಿತಾ ಪೂವಯ್ಯ ಜೂಲೆಕಾಬಿ. ಸದಸ್ಯರಾದ ಕೆ ಎಸ್ ರಮೇಶ್ ಸದಸ್ಯರು ಗಳಾದ ಶ್ವೇತಾ ಪ್ರಶಾಂತ್ ಸಬಿತಾ ಚಂದ್ರ ಶೇಖರ್ ಮುದ್ದುರಾಜ್ ಸದಾಮುದ್ದಪ್ಪ ಜಗದೀಶ್ ಜಿ ಸಿ ಕಾವೇರಪ್ಪ ಹಾಜರಿದ್ದರು.

    Previous Articleಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ
    Next Article ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.

    Related Posts

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.