Close Menu
Kodagu News
    ಹೊಸ ಸುದ್ದಿ

    ಮೂರ್ನಾಡುವಿನಲ್ಲಿ ಅರಮನೆಪಾಲೆ ಸಮಾಜದ ಮರಣ ಧನ ಸಹಾಯ ನಿಧಿಯ ಮಹಾಸಭೆ

    May 31, 2026

    ಗೋಣಿಕೊಪ್ಪ ನಿವಾಸಿ ಹಾಸನ ಲಾಡ್ಜ್ ನಲ್ಲಿ ನೇಣಿಗೆ ಶರಣು 4 ಪುಟಗಳ ಡೆತ್ ನೋಟ್ ಪತ್ತೆ

    May 31, 2026

    ಅಮ್ಮತಿಯಲ್ಲಿ ಮೇ 30 ಹಾಗೂ 31ರಂದು ರಾಜ್ಯ ಮಟ್ಟದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್

    May 28, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೂರ್ನಾಡುವಿನಲ್ಲಿ ಅರಮನೆಪಾಲೆ ಸಮಾಜದ ಮರಣ ಧನ ಸಹಾಯ ನಿಧಿಯ ಮಹಾಸಭೆ
    • ಗೋಣಿಕೊಪ್ಪ ನಿವಾಸಿ ಹಾಸನ ಲಾಡ್ಜ್ ನಲ್ಲಿ ನೇಣಿಗೆ ಶರಣು 4 ಪುಟಗಳ ಡೆತ್ ನೋಟ್ ಪತ್ತೆ
    • ಮಂಥರ್ ಗೌಡ ಅವರಿಗೆ ದೆಹಲಿಗೆ ಕರೆ
    • ಅಮ್ಮತಿಯಲ್ಲಿ ಮೇ 30 ಹಾಗೂ 31ರಂದು ರಾಜ್ಯ ಮಟ್ಟದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್
    • ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.
    • ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ
    • ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ
    • ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಜಿಲ್ಲೆ»ಮೂರ್ನಾಡುವಿನಲ್ಲಿ ಅರಮನೆಪಾಲೆ ಸಮಾಜದ ಮರಣ ಧನ ಸಹಾಯ ನಿಧಿಯ ಮಹಾಸಭೆ
    ಜಿಲ್ಲೆ

    ಮೂರ್ನಾಡುವಿನಲ್ಲಿ ಅರಮನೆಪಾಲೆ ಸಮಾಜದ ಮರಣ ಧನ ಸಹಾಯ ನಿಧಿಯ ಮಹಾಸಭೆ

    ಮೂರ್ನಾಡುವಿನಲ್ಲಿ ಅರಮನೆಪಾಲೆ ಸಮಾಜದ ಮರಣ ಧನ ಸಹಾಯ ನಿಧಿಯ ಮಹಾಸಭೆ

    ಅರಮನೆಪಾಲೆ ಸಮಾಜದ ಪ್ರಧಾನ ಸಂಘಟಕರಾದ ಮಂದಣ್ಣ ಪಿ.ಕೆ.ಸಮುದಾಯ ಭಾoದವರು ಮರಣ ಹೊಂದಿದ ಸಮಯದಲ್ಲಿ ಸಮುದಾಯದ ಪ್ರತೀ ಸದಸ್ಯರಿಂದ ರೂಪಾಯಿ 25/ರಂತೆ ಸಂಗ್ರಹಿಸಿ ಮರಣ ಹೊಂದಿದ ಸದಸ್ಯರ ಕುಟುಂಬಕ್ಕೆ ತಲಾ ಹತ್ತು ಸಾವಿರದಂತೆ 2015 ನೇ ಇಸವಿಯಿಂದ ಇಲ್ಲಿಯವರೆಗೆ ಅರಮನೆಪಾಲೆ ಸಮಾಜದಿಂದ ವಿತರಿಸಲಾಗುತ್ತಿದ್ದು, ಇಲ್ಲಿಯವರೆಗೆ ಸುಮಾರು ಏಳು ಲಕ್ಷದ ತೊಂಬತ್ತು ಸಾವಿರ ರೂಪಾಯಿಗಳನ್ನು ವಿತರಿಸಲಾಗಿದ್ದು, ಇದು ಅರಮನೆಪಾಲೆ ಸಮಾಜದ ಅತ್ಯುನ್ನತ ಸೇವಾ ಕಾರ್ಯವಾಗಿದ್ದು ಆಪತ್ಕಾಲದಲ್ಲಿ ಸಮುದಾಯ ಬಾಂಧವರನ್ನು ರಕ್ಷಿಸುತ್ತಿದೆ. ಸಮಾಜದ ಅಧೀನದಲ್ಲಿ ಸುಮಾರು 32 ಗ್ರಾಮಗಳಿಗೆ ಸಂಬಂಧಿಸಿದಂತೆ ಒಂಬತ್ತು ಗ್ರಾಮಸಮಿತಿಗಳನ್ನು ರಚಿಸಿಕೊಂಡಿದ್ದು, ಪ್ರತೀ ಗ್ರಾಮ ಸಮಿತಿಗಳ ಅಭ್ಯುದಯಕ್ಕಾಗಿ ಸಮಾಜದ ಪರವಾಗಿ ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಮಾಜ ಭಾoದವರನ್ನು ಮುಖ್ಯವಾಹಿನಿಯಲ್ಲಿ ತರುವಲ್ಲಿ ಸತತ ಪ್ರಯತ್ನ ಗಳನ್ನು ಕೈ ಗೊಳ್ಳಲಾಗುತ್ತಿದೆ ಎಂದರು..

    ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಜುನಾಥ್ ಕಕ್ಕಬ್ಬೆ ಸಮುದಾಯ ಭಾoದವರ ಅಭಿವೃದ್ಧಿಗಾಗಿ ಅರಮನೆಪಾಲೆ ಸಮಾಜದ ಮೂಲಕ ದುಡಿಯುತಿದ್ದು, ಸಮುದಾಯ ಬಾಂಧವರು ಸಮಾಜದ ಎಲ್ಲಾ ಕಾರ್ಯಗಳಲ್ಲಿ ಕೈ ಜೋಡಿಸಬೇಕಾಗಿ ಕರೆನೀಡಿದರು.

    ಸಭೆಯಲ್ಲಿ ಸಮಾಜದ ಉಪಾಧ್ಯಕ್ಷರಾದ ಸುಜುದೇವಯ್ಯ ಬಾಳುಗೋಡು, ಸಮಾಜದ ಕಾರ್ಯದರ್ಶಿಗಳಾದ ದೇವಯ್ಯ ಹಾಕತೂರು, ಸಮಾಜದ ಖಜಾಂಜಿ ಮಾಜಿ ಯೋಧರಾದ ಸುಭಾಷ್ ಬಾಳುಗೋಡು, ಮರಣ ಧನ ಸಹಾಯ ನಿಧಿಯ ಅಧ್ಯಕ್ಷರಾದ ಯತೀಶ್ ಬಿದ್ದಪ್ಪ ಬಾಳುಗೋಡು, ಸಮಾಜದ ನಿರ್ದೇಶಕರಾದ ಲೀನಾಶಿವಪ್ಪ ಕಂಡಿಮಕ್ಕಿ, ದಮಯಂತಿ ಬಿಳಿಗೇರಿ, ಸರಿತ ನಾಗಬಾಣೆ, ರವಿ ಗಣೇಶ್ ಪೇರೂರು ಮತ್ತು ವಿವಿಧ ಗ್ರಾಮ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕ್ರಿಕೆಟ್ ಪಂದ್ಯಾಟಗಳ ಸಮಿತಿ ಕಾರ್ಯದರ್ಶಿಗಳಾದ ರಘು ಹಾಕತೂರು, ಮತ್ತು ಸಮಾಜದ ಸದಸ್ಯರು ಭಾಗವಹಿಸಿದರು.ಸಭೆಯಲ್ಲಿ ಮರಣ ಹೊಂದಿದ ಕುಟುಂಬದ ಸದಸ್ಯರಿಗೆ ಸಮಾಜದ ವತಿಯಿಂದ ಮರಣ ಧನ ಸಹಾಯ ನಿಧಿಯ ಹಣವನ್ನು ವಿತರಣೆ ಮಾಡಲಾಯಿತು.

    (ಮಂದಣ್ಣ ಪಿ. ಕೆ

    ಪ್ರಧಾನ ಸಂಘಟಕರು, ಅರಮನೆಪಾಲೆ ಸಮಾಜ, ಮಡಿಕೇರಿ,8971439105)

    Previous Articleಗೋಣಿಕೊಪ್ಪ ನಿವಾಸಿ ಹಾಸನ ಲಾಡ್ಜ್ ನಲ್ಲಿ ನೇಣಿಗೆ ಶರಣು 4 ಪುಟಗಳ ಡೆತ್ ನೋಟ್ ಪತ್ತೆ

    Related Posts

    ಗೋಣಿಕೊಪ್ಪ ನಿವಾಸಿ ಹಾಸನ ಲಾಡ್ಜ್ ನಲ್ಲಿ ನೇಣಿಗೆ ಶರಣು 4 ಪುಟಗಳ ಡೆತ್ ನೋಟ್ ಪತ್ತೆ

    May 31, 2026

    ಮಂಥರ್ ಗೌಡ ಅವರಿಗೆ ದೆಹಲಿಗೆ ಕರೆ

    May 29, 2026

    ಅಮ್ಮತಿಯಲ್ಲಿ ಮೇ 30 ಹಾಗೂ 31ರಂದು ರಾಜ್ಯ ಮಟ್ಟದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್

    May 28, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೂರ್ನಾಡುವಿನಲ್ಲಿ ಅರಮನೆಪಾಲೆ ಸಮಾಜದ ಮರಣ ಧನ ಸಹಾಯ ನಿಧಿಯ ಮಹಾಸಭೆ

    May 31, 2026

    ಗೋಣಿಕೊಪ್ಪ ನಿವಾಸಿ ಹಾಸನ ಲಾಡ್ಜ್ ನಲ್ಲಿ ನೇಣಿಗೆ ಶರಣು 4 ಪುಟಗಳ ಡೆತ್ ನೋಟ್ ಪತ್ತೆ

    May 31, 2026

    ಅಮ್ಮತಿಯಲ್ಲಿ ಮೇ 30 ಹಾಗೂ 31ರಂದು ರಾಜ್ಯ ಮಟ್ಟದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್

    May 28, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.