Close Menu
Kodagu News
    ಹೊಸ ಸುದ್ದಿ

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮೂರ್ನಾಡುವಿನಲ್ಲಿ ಅರಮನೆಪಾಲೆ ಸಮಾಜದ ಮರಣ ಧನ ಸಹಾಯ ನಿಧಿಯ ಮಹಾಸಭೆ
    ಜಿಲ್ಲೆ

    ಮೂರ್ನಾಡುವಿನಲ್ಲಿ ಅರಮನೆಪಾಲೆ ಸಮಾಜದ ಮರಣ ಧನ ಸಹಾಯ ನಿಧಿಯ ಮಹಾಸಭೆ

    ಮೂರ್ನಾಡುವಿನಲ್ಲಿ ಅರಮನೆಪಾಲೆ ಸಮಾಜದ ಮರಣ ಧನ ಸಹಾಯ ನಿಧಿಯ ಮಹಾಸಭೆ

    ಅರಮನೆಪಾಲೆ ಸಮಾಜದ ಪ್ರಧಾನ ಸಂಘಟಕರಾದ ಮಂದಣ್ಣ ಪಿ.ಕೆ.ಸಮುದಾಯ ಭಾoದವರು ಮರಣ ಹೊಂದಿದ ಸಮಯದಲ್ಲಿ ಸಮುದಾಯದ ಪ್ರತೀ ಸದಸ್ಯರಿಂದ ರೂಪಾಯಿ 25/ರಂತೆ ಸಂಗ್ರಹಿಸಿ ಮರಣ ಹೊಂದಿದ ಸದಸ್ಯರ ಕುಟುಂಬಕ್ಕೆ ತಲಾ ಹತ್ತು ಸಾವಿರದಂತೆ 2015 ನೇ ಇಸವಿಯಿಂದ ಇಲ್ಲಿಯವರೆಗೆ ಅರಮನೆಪಾಲೆ ಸಮಾಜದಿಂದ ವಿತರಿಸಲಾಗುತ್ತಿದ್ದು, ಇಲ್ಲಿಯವರೆಗೆ ಸುಮಾರು ಏಳು ಲಕ್ಷದ ತೊಂಬತ್ತು ಸಾವಿರ ರೂಪಾಯಿಗಳನ್ನು ವಿತರಿಸಲಾಗಿದ್ದು, ಇದು ಅರಮನೆಪಾಲೆ ಸಮಾಜದ ಅತ್ಯುನ್ನತ ಸೇವಾ ಕಾರ್ಯವಾಗಿದ್ದು ಆಪತ್ಕಾಲದಲ್ಲಿ ಸಮುದಾಯ ಬಾಂಧವರನ್ನು ರಕ್ಷಿಸುತ್ತಿದೆ. ಸಮಾಜದ ಅಧೀನದಲ್ಲಿ ಸುಮಾರು 32 ಗ್ರಾಮಗಳಿಗೆ ಸಂಬಂಧಿಸಿದಂತೆ ಒಂಬತ್ತು ಗ್ರಾಮಸಮಿತಿಗಳನ್ನು ರಚಿಸಿಕೊಂಡಿದ್ದು, ಪ್ರತೀ ಗ್ರಾಮ ಸಮಿತಿಗಳ ಅಭ್ಯುದಯಕ್ಕಾಗಿ ಸಮಾಜದ ಪರವಾಗಿ ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಮಾಜ ಭಾoದವರನ್ನು ಮುಖ್ಯವಾಹಿನಿಯಲ್ಲಿ ತರುವಲ್ಲಿ ಸತತ ಪ್ರಯತ್ನ ಗಳನ್ನು ಕೈ ಗೊಳ್ಳಲಾಗುತ್ತಿದೆ ಎಂದರು..

    ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಜುನಾಥ್ ಕಕ್ಕಬ್ಬೆ ಸಮುದಾಯ ಭಾoದವರ ಅಭಿವೃದ್ಧಿಗಾಗಿ ಅರಮನೆಪಾಲೆ ಸಮಾಜದ ಮೂಲಕ ದುಡಿಯುತಿದ್ದು, ಸಮುದಾಯ ಬಾಂಧವರು ಸಮಾಜದ ಎಲ್ಲಾ ಕಾರ್ಯಗಳಲ್ಲಿ ಕೈ ಜೋಡಿಸಬೇಕಾಗಿ ಕರೆನೀಡಿದರು.

    ಸಭೆಯಲ್ಲಿ ಸಮಾಜದ ಉಪಾಧ್ಯಕ್ಷರಾದ ಸುಜುದೇವಯ್ಯ ಬಾಳುಗೋಡು, ಸಮಾಜದ ಕಾರ್ಯದರ್ಶಿಗಳಾದ ದೇವಯ್ಯ ಹಾಕತೂರು, ಸಮಾಜದ ಖಜಾಂಜಿ ಮಾಜಿ ಯೋಧರಾದ ಸುಭಾಷ್ ಬಾಳುಗೋಡು, ಮರಣ ಧನ ಸಹಾಯ ನಿಧಿಯ ಅಧ್ಯಕ್ಷರಾದ ಯತೀಶ್ ಬಿದ್ದಪ್ಪ ಬಾಳುಗೋಡು, ಸಮಾಜದ ನಿರ್ದೇಶಕರಾದ ಲೀನಾಶಿವಪ್ಪ ಕಂಡಿಮಕ್ಕಿ, ದಮಯಂತಿ ಬಿಳಿಗೇರಿ, ಸರಿತ ನಾಗಬಾಣೆ, ರವಿ ಗಣೇಶ್ ಪೇರೂರು ಮತ್ತು ವಿವಿಧ ಗ್ರಾಮ ಸಮಿತಿ ಅಧ್ಯಕ್ಷರು,ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕ್ರಿಕೆಟ್ ಪಂದ್ಯಾಟಗಳ ಸಮಿತಿ ಕಾರ್ಯದರ್ಶಿಗಳಾದ ರಘು ಹಾಕತೂರು, ಮತ್ತು ಸಮಾಜದ ಸದಸ್ಯರು ಭಾಗವಹಿಸಿದರು.ಸಭೆಯಲ್ಲಿ ಮರಣ ಹೊಂದಿದ ಕುಟುಂಬದ ಸದಸ್ಯರಿಗೆ ಸಮಾಜದ ವತಿಯಿಂದ ಮರಣ ಧನ ಸಹಾಯ ನಿಧಿಯ ಹಣವನ್ನು ವಿತರಣೆ ಮಾಡಲಾಯಿತು.

    (ಮಂದಣ್ಣ ಪಿ. ಕೆ

    ಪ್ರಧಾನ ಸಂಘಟಕರು, ಅರಮನೆಪಾಲೆ ಸಮಾಜ, ಮಡಿಕೇರಿ,8971439105)

    Previous Articleಗೋಣಿಕೊಪ್ಪ ನಿವಾಸಿ ಹಾಸನ ಲಾಡ್ಜ್ ನಲ್ಲಿ ನೇಣಿಗೆ ಶರಣು 4 ಪುಟಗಳ ಡೆತ್ ನೋಟ್ ಪತ್ತೆ
    Next Article ಮಡಿಕೇರಿ: ಮಡಿಕೇರಿ ಕಾರಾಗೃಹದಲ್ಲಿ ಚೂರಿ ಇರಿತ ಪ್ರಕರಣ

    Related Posts

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.