ನಾ೯ಟಕದ 25 ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ
ಲೋಕಭವನದ ಗಾಜಿನ ಮನೆ ವೇದಿಕೆಯಲ್ಲಿ ನಡೆದ ಸರಳ, ಸಂಭ್ರಮದ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ
ತಾನು ಬಹಳ ಪ್ರೀತಿಸುವ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಸಂಜೆ 4.05 ಗಂಟೆಗೆ ಸರಿಯಾಗಿ ವೇದಿಕೆಯಲ್ಲಿ ಧೀರ್ಘ ದಂಡ ನಮಸ್ಕಾರ ಮಾಡಿ, ಪ್ರಮಾಣ ವಚನ ಸ್ವೀಕರಿಸಿದ ಶಿವಕುಮಾರ್
ರಾಜ್ಯ ಪಾಲ ಗೆಹ್ಲೋಟ್ ಅವರಿಂದ ಪ್ರತಿಜ್ಞಾ ವಿಧಿ ಬೋಧನೆ
ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಮಲ್ಲಿಕಾಜು೯ನ ಖಗೆ೯, ರಣದೀಪ್ ಸುಜಿ೯ವಾಲ, ಕೇರಳಂ ಸಿಎಂ ವಿ.ಡಿ. ಸತೀಶ್, ಕೆ.ಸಿ. ವೇಣುಗೋಪಾಲ್, ನಿಕಟಪೂವ೯ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪ್ರಮುಖರು, ವಿವಿಧ ಧರ್ಮ ಗುರುಗಳು, ಸಿನಿ ತಾರೆಯರು ಬಾಗಿ.
ಕಾಂಗ್ರೆಸ್ ಕಾಯಕತ೯ರ ಙಷೋ೯ದ್ಘಾರದ ನಡುವೇ ಮುಖ್ಯಮಂತ್ರಿಯಾಗಿ ಶಿವಕುಮಾರ್ ಅಧಿಕಾರ ಸ್ವೀಕಾರ.
ಕೊಡಗಿನ ಶಾಸಕಧ್ವಯರಾದ ಎ. ಎಸ್ ಪೊನ್ನಣ್ಣ ಮತ್ತು
ಡಾ. ಮಂಥರ್ ಗೌಡ ಅವರಿಂದ ನೂತನ ಮುಖ್ಯಮಂತ್ರಿ ಗೆ ಅಭಿನಂದನೆ ಸಲ್ಲಿಕೆ.
ಕೊಡಗಿನಲ್ಲಿ ಎಲ್ ಇ ಡಿ ಪರದೆಯ ಮೂಲಕ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾಯ೯ಕ್ರಮ ವೀಕ್ಷಿಸಿದ ಕಾಂಗ್ರೆಸ್ಸಿಗರು.
ಏಕೈಕ ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಪದಗ್ರಹಣ
ಕಾರ್ಯಕ್ರಮಕ್ಕೆ ಮುನ್ನ ವಂದೇ ಮಾತರಂ ಮತ್ತು ನಾಡಗೀತೆ, ಪೊಲೀಸ್ ಬ್ಯಾಂಡ್ ಗೆ ಸರ್ವರ ಗೌರವ.



