ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಡಕಾಯಿತಿ ಪ್ರಕರಣದಲ್ಲಿ ಒಟ್ಟು 14 ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ಮೂವರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ತಲಕ್ಕೇರಿ ನಿವಾಸಿ ನಿಮಿಲ್‌ ಆ‌ರ್.ಕೆ (37), ಮಡಿಕೇರಿಯ ಹಾಕತ್ತೂರು ನಿವಾಸಿಗಳಾದ ಇರ್ಶಾದ್ (40) ಮತ್ತು ಮುಸ್ತಾಫ (49) ಬಂಧಿತರು.

 

 

Exit mobile version