ವಿರಾಜಪೇಟೆ ಹೋಬಳಿ ಬೇಟೋಳಿ ಗ್ರಾಮದ ನಿವಾಸಿ ಸಿಂಧು ರವರು ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಇವರ ಮೇಲೆ ಮರ ಬಿದ್ದು ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ವಿರಾಜಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

Exit mobile version