ಸೋಮವಾರ ಮಲ್ಲಳ್ಳಿ ಜಲಪಾತದಲ್ಲಿ ನೀರಿನ ಸಮೀಪಕ್ಕೆ ತೆರಳಲು ನಿಷೇಧ ವಿಧಿಸಿದ್ದರು ಅದನ್ನು ಮೀರಿ ನೀರಿನಲ್ಲಿ ತೇಲಿ ಹೋಗುತ್ತಿದ್ದ ಯುಬಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದರು. ಇಂದು ಯುವಕರ ಮೇಲೆ ಪ್ರಕರಣ ದಾಖಲಿಸಿದ ಕೊಡಗು ಪೊಲೀಸರು ದಂಡ ವಿಧಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಯಾರೇ ಇಂತಹ ದುಸಸಾಹಸಕ್ಕೆ ತೊಡಗಿಸಿಕೊಂಡರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆಯನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದು ಮಣಿ ಅವರು ತಿಳಿಸಿದ್ದಾರೆ.

Exit mobile version