ಕೊಂಡಂಗೇರಿ ಐಕೋಳ ಮಾರ್ಗದಲ್ಲಿ ತನ್ನ ಓಮ್ನಿ ಕಾರಿನಲ್ಲಿ ತೆರಳುತ್ತಿದ ಅಲಿ ಎಂಬುವವರ ಕಾರಿನ ಮೇಲೆ ದೊಡ್ಡ ಗಾತ್ರದ ಮರವೊಂದು ಬಿದ್ದ ಪರಿಣಾಮ ಅಲಿ ಎಂಬುವವರ ತಲೆಗೆ ಗಂಬೀರ ಗಾಯಗೊಂಡು ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು ಒಮ್ನಿ ಕಾರು ಸಂಪೂರ್ಣ ಜಖಂ ಗೊಂಡಿದೆ. ಮರ ಬಿದ್ದ ಪರಿಣಾಮ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು ಸ್ಥಳೀಯರು ಮರವನ್ನು ತೆರವು ಮಾಡಲು ಪ್ರಯತ್ನಿಸಿದ್ದಾರೆ.

ಬ್ರೇಕಿಂಗ್ ನ್ಯೂಸ್
- ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
- ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
- ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
- ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
- ಪುರಸಭೆ ಆಸ್ತಿ ಸ್ವಚ್ಛತೆಗೆ 10 ದಿನಗಳ ಗಡುವು
- ಕೆ.ಜಿ. ಬೋಪಯ್ಯ ಎಸ್ಐಆರ್ ಮಹಾಸಂಪರ್ಕ ಅಭಿಯಾನದಲ್ಲಿ ಭಾಗಿ
- ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಗೋಣಿಕೊಪ್ಪದಲ್ಲಿ ಬೃಹತ್ ಪ್ರತಿಭಟನೆ
- ಮಡಿಕೇರಿಯಲ್ಲಿ ವಿದ್ಯಾರ್ಥಿಗಳಿಂದ ಶಾಂತಿಯುತ ಪ್ರತಿಭಟನೆ; ನೀಟ್ ಪರೀಕ್ಷೆ ವಿರುದ್ಧ ಆಕ್ರೋಶ

