Close Menu
Kodagu News
    ಹೊಸ ಸುದ್ದಿ

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಉದ್ಯೋಗವಕಾಶ»ಕುಶಾಲನಗರದಲ್ಲಿ ಶಾಸಕ ಮಂತರ್ ಅವರಿಂದ ಹಲವು ಕಾಮಗಾರಿಗಳಿಗೆ ಚಾಲನೆ
    ಉದ್ಯೋಗವಕಾಶ

    ಕುಶಾಲನಗರದಲ್ಲಿ ಶಾಸಕ ಮಂತರ್ ಅವರಿಂದ ಹಲವು ಕಾಮಗಾರಿಗಳಿಗೆ ಚಾಲನೆ

    ಕುಶಾಲನಗರ ಜೂ. 9: ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು ರೂ. 26 ಲಕ್ಷ ವೆಚ್ಚದಲ್ಲಿ ಜನತಾ ಕಾಲೋನಿ, ವಿನಾಯಕ ಹಾಗೂ ಮಾರುತಿ ಬಡಾವಣೆಗಳಲ್ಲಿನ ರಸ್ತೆ ಕಾಮಗಾರಿ, ಇದಲ್ಲದೆ ಕೂಡುಮಗಳೂರು ಗ್ರಾ.ಪಂ.ನ ನವಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಮಂಗಳವಾರ ಚಾಲನೆ ನೀಡಿದರು.

    ನಂತರ ಮಾತನಾಡಿದ ಅವರು, ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ 10 ಕೋಟಿಗೂ ಅಧಿಕ ಅನುದಾನ ಒದಗಿಸಲಾಗಿದ್ದು , ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭ ಜಿಲ್ಲೆಗೆ ಸಾಕಷ್ಟು ಅನುದಾನ ಒದಗಿಸಿದ್ದು , ಅವರ ಸಹಕಾರ ನಮಗೆ ಸದಾ ಇದ್ದು, ಮುಂದೆಯೂ ನಮಗೆ ಅಗತ್ಯವಿರುವ ಅನುದಾನ ಒದಗಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.

    ಆನೆ ಮಾನವ ಸಂಘರ್ಷ ನಿಯಂತ್ರಣ ಸಂಬಂಧ ಎಲ್ಲಾ ರೀತಿಯ ಪರಿಣಾಮಕಾರಿ ಯೋಜನೆಗಳನ್ನು ಈಗಾಗಲೆ ಕಾರ್ಯರೂಪಕ್ಕೆ ತರಲಾಗಿದೆಯಾದರೂ ಕಾಡಾನೆಗಳು ಬೇರೆ ಬೇರೆ ಮಾರ್ಗದ ಮೂಲಕ ಕಾಡಿನಿಂದ ಹೊರಬಂದು ಅಪಾಯ ಉಂಟು ಮಾಡುತ್ತಿರುವ ಕಾರಣ ಶಾಶ್ವತ ಪರಿಹಾರ ಸಾಧ್ಯವಾಗುತ್ತಿಲ್ಲ ಎಂದರಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನ ರೀತಿಯಲ್ಲಿ ಕಾರ್ಯೋನ್ಮುಖರಾಗಿರುವ ಮೂಲಕ ಸಂಭಾವ್ಯ ಜೀವ ಹಾನಿ ತಡೆಗಟ್ಟಲು ಪ್ರಯತ್ನಿಸಬೇಕಿದೆ ಎಂದರು.

    ಕುಶಾಲನಗರ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಮುಳ್ಳುಸೋಗೆ ಗ್ರಾ.ಪಂ. ಕುಶಾಲನಗರ ಪುರಸಭೆಗೆ ವಿಲೀನಗೊಂಡ ಬಳಿಕ ಅಭಿವೃದ್ಧಿ ಕುಂಠಿತವಾಗಿದೆ ಎಂಬ ಆರೋಪಕ್ಕೆ ವಿರುದ್ದವಾಗಿ ಗೊಂದಿಬಸವನಹಳ್ಳಿ ಮತ್ತು ಮುಳ್ಳುಸೋಗೆ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದರು.

    ಈ ಸಂದರ್ಭ ಕುಡಾ ಅಧ್ಯಕ್ಷ ಪ್ರಮೋದ್ ‌ಮುತ್ತಪ್ಪ, ನಗರ ಕಾಂಗ್ರೆಸ್‌ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡುರಾವ್‌, ಪುರಸಭೆ ಮಾಜಿ ಸದಸ್ಯ ವಿ.ಜೆ. ನವೀನ್ ಗೌಡ, ವಿ.ಎಸ್. ಆನಂದಕುಮಾ‌ರ್, ಗ್ರಾ.ಪಂ. ಮಾಜಿ ಸದಸ್ಯ ಮಣಿ ಸೇರಿದಂತೆ ಪ್ರಮುಖರಾದ ರಂಜನ್, ಆದಂ, ಗಯಾಜ್, ಆನಂದ್‌ ಸೇರಿದಂತೆ ಬಡಾವಣೆ ನಿವಾಸಿಗಳು ಇದ್ದರು.

    ಕುಶಾಲನಗರದಲ್ಲಿ ಶಾಸಕ ಡಾ. ಮಂತರ್ ಗೌಡ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ , ಕಾಂಗ್ರೆಸ್ ಪಕ್ಷದ ನಾಯಕರು ಇನ್ನಿತರರಿದ್ದರು.

    Previous Articleಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ಸಮಿತಿ ಸಭೆ ವಿಪತ್ತು ನಿರ್ವಹಣೆ ಉದಾಸೀನ ಮಾಡದೆ ಅಗತ್ಯ ಮುನ್ನೆಚ್ಚರಕ್ಕೆ ಡಾ.ಮಂತರ್ ಗೌಡ ಸೂಚನೆ
    Next Article ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್ಎಫ್ ಅಡಿಯಲ್ಲಿ ₹22 ಕೋಟಿ ಮಂಜೂರು: ಸಂಸದ ಯದುವೀರ್ ಒಡೆಯರ್

    Related Posts

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.