Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    ಆರೋಗ್ಯ

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

     

    ಮಡಿಕೇರಿ: ನಗರದ ಜಲಾಶಯ ಬಡಾವಣೆಯ ನಿವಾಸಿಗಳ ಬಹುಕಾಲದ ಬೇಡಿಕೆಯಾಗಿದ್ದ 50 ಲಕ್ಷ ರೂ. ವೆಚ್ಚದ ತಡೆಗೋಡೆ ಕಾಮಗಾರಿಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಲೋಕಾರ್ಪಣೆ ಮಾಡಿದರು.

    2018ರ ಪ್ರಕೃತಿ ವಿಕೋಪದ ಬಳಿಕ ಜಲಾಶಯ ಬಡಾವಣೆಯಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ಬಡಾವಣೆಯ ರಕ್ಷಣೆಗೆ ತಡೆಗೋಡೆ ನಿರ್ಮಿಸುವಂತೆ ನಿವಾಸಿಗಳು ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದರು. ಕಳೆದ ಮಳೆಗಾಲದಲ್ಲಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಶಾಸಕ ಡಾ.ಮಂತರ್ ಗೌಡ ಅವರು ಕಾಮಗಾರಿಗೆ ಅನುದಾನದ ಭರವಸೆ ನೀಡಿದ್ದರು. ಇದೀಗ 50 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ ಪೂರ್ಣಗೊಂಡಿದೆ.

    ಇದೇ ವೇಳೆ ನಗರದ ಗೌಳಿಬೀದಿಯ ನೂತನ ಕಾಂಕ್ರೀಟ್ ರಸ್ತೆ ಹಾಗೂ ಭಗವತಿ ನಗರದ ಮೂಲಕ ಅಬ್ಬಿಫಾಲ್ಸ್‌ಗೆ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನೂ ಶಾಸಕರು ನಾಗರಿಕರ ಸಮ್ಮುಖದಲ್ಲಿ ಉದ್ಘಾಟಿಸಿದರು.

    ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಮಡಿಕೇರಿ ನಗರದ ವಿವಿಧ ಬಡಾವಣೆಗಳ ಅಭಿವೃದ್ಧಿಗಾಗಿ 3.5 ಕೋಟಿ ರೂ. ಅನುದಾನ ದೊರೆತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ತಂದು ಮಡಿಕೇರಿಯನ್ನು ರಾಜ್ಯದಲ್ಲೇ ಮಾದರಿ ನಗರವನ್ನಾಗಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

    ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭಾ ಸದಸ್ಯೆ ಉಷಾ ಕಾವೇರಪ್ಪ, ನಗರಸಭೆ ಆಯುಕ್ತ ಎಚ್.ಆರ್. ರಮೇಶ್, ಎಂಜಿನಿಯರ್‌ಗಳು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

    Previous Articleಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    Related Posts

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.