ಮಡಿಕೇರಿ : ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಆರ್ಸಿಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಇವರುಗಳ ವಿರುದ್ಧ ಎಫ್.ಐ.ಆರ್ ದಾಖಲು ಮಾಡಲಾಗಿದೆ.


