Close Menu
Kodagu News
    ಹೊಸ ಸುದ್ದಿ

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ಮಡಿಕೇರಿಯಲ್ಲಿ ಭಾರತೀಯ ರೆಡ್ ಕ್ರಾಸ್ ನಿಂದ ಜಿನೇವಾ ಒಪ್ಪಂದ ದಿನಾಚರಣೆ
    ಅಂತರರಾಷ್ಟ್ರೀಯ

    ಮಡಿಕೇರಿಯಲ್ಲಿ ಭಾರತೀಯ ರೆಡ್ ಕ್ರಾಸ್ ನಿಂದ ಜಿನೇವಾ ಒಪ್ಪಂದ ದಿನಾಚರಣೆ

    ಮಡಿಕೇರಿ : ಕೊಡಗು ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಜಿನೇವಾ ಒಪ್ಪಂದದ ದಿನಾಚರಣೆಯನ್ನು ಮಡಿಕೇರಿಯಲ್ಲಿ ಆಚರಿಸಲಾಯಿತು.

    ನಗರದ ರೆಡ್ ಕ್ರಾಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೆಡ್ ಕ್ರಾಸ್ ಸೊಸೈಟಿಯ ಜಿಲ್ಲಾ ಸಭಾಪತಿ ಬಿ.ಕೆ.ರವೀಂದ್ರ ರೈ ಅವರು ಜಿನೇವಾ ಒಪ್ಪಂದದ ಮಹತ್ವವನ್ನು ಸಭೆಗೆ ತಿಳಿಸಿದರು.

    ಜಿನೇವಾ ಒಪ್ಪಂದಗಳ ದಿನವನ್ನು ಪ್ರತಿ ವರ್ಷ ಆಗಸ್ಟ್ ೧೨ ರಂದು ಆಚರಿಸಲಾಗುತ್ತದೆ. ಇದು ಸಶಸ್ತç ಸಂಘರ್ಷಗಳ ಸಮಯದಲ್ಲಿ ಮಾನವೀಯ ಕಾನೂನುಗಳನ್ನು ಪಾಲಿಸುವ ಮಹತ್ವವನ್ನು ನೆನಪಿಸುತ್ತದೆ. ಯುದ್ಧದ ಸಮಯದಲ್ಲಿ ಗಾಯಗೊಂಡವರು ಮತ್ತು ಸೆರೆಯಾಳುಗಳನ್ನು ರಕ್ಷಿಸಲು ಅಂತರರಾಷ್ಟಿçÃಯ ಕಾನೂನು ಮಾನದಂಡಗಳನ್ನು ಜಿನೇವಾ ಒಪ್ಪಂದ ಪ್ರತಿಪಾದಿಸುತ್ತದೆ. ಸಂಘರ್ಷದ ಸಮಯದಲ್ಲಿ ಮಾನವೀಯತೆಯನ್ನು ಕಾಪಾಡುವಲ್ಲಿ ಮತ್ತು ರಕ್ಷಿಸುವಲ್ಲಿ ಈ ಒಪ್ಪಂದಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರು.

    ಜಿಲ್ಲೆಯ ಪ್ರೌಢ ಶಾಲೆಯಲ್ಲಿ ಕಿರಿಯ ರೆಡ್ ಕ್ರಾಸ್ ಮತ್ತು ಯೂತ್ ರೆಡ್ ಕ್ರಾಸ್ ಘಟಕಗಳನ್ನು ಮರು ಸ್ಥಾಪನೆ ಮಾಡಲಾಗುವುದು. ಕೊಡಗು ರೆಡ್ ಕ್ರಾಸ್ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಎಂದು ಬಿ.ಕೆ.ರವೀಂದ್ರ ರೈ ತಿಳಿಸಿದರು.

    ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಖಜಾಂಚಿ ಪ್ರಸಾದ್ ಗೌಡ, ವ್ಯವಸ್ಥಾಪಕ ಸಮಿತಿ ಸದಸ್ಯರಾದ ಸತೀಶ್ ಎಸ್.ಕೆ., ಉತ್ತಯ್ಯ ಕೆ.ಟಿ, ಸತೀಶ್ ರೈ, ತೆನ್ನಿರ ಮೈನಾ ಹಾಗೂ ವಸಂತ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಧನಂಜಯ ಎಂ. ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಟಾರ್ಪಲ್ ಗಳನ್ನು ವಿತರಿಸಲಾಯಿತು

    Previous Articleಗಾಜಿನ ಸೇತುವೆ ನಿರ್ಮಾಣಕ್ಕೆ CNC ವಿರೋಧ
    Next Article ಕುಶಾಲನಗರ ಆರ್ಯವೈಶ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ.ಆರ್.ನಾಗೇಂದ್ರ ಪ್ರಸಾದ್ ಆಯ್ಕೆ

    Related Posts

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.