Close Menu
Kodagu News
    ಹೊಸ ಸುದ್ದಿ

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಸಮಾಜದ ಸಮಸ್ಯೆ ಆಲಿಸಿದ ನೂತನ ಎಸ್ಪಿ ಬಿಂದುಮಣಿ
    ಜಿಲ್ಲೆ

    ಸಮಾಜದ ಸಮಸ್ಯೆ ಆಲಿಸಿದ ನೂತನ ಎಸ್ಪಿ ಬಿಂದುಮಣಿ

    ಸಮಾಜದ ಸಮಸ್ಯೆ ಆಲಿಸಿದ ನೂತನ ಎಸ್ಪಿ ಆರ್ ಬಿಂದುಮಣಿ

    ಮಡಿಕೇರಿ:-ಕೊಡಗು ಜಿಲ್ಲೆಯ ನೂತನ ಪೊಲೀಸ್ ಅಧಿಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಬಿಂದುಮಣಿ ಆರ್. ಎನ್ ಹಾಗೂ ದಿನೇಶ್ ಕುಮಾರ್ ಬಿ.ಪಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಇವರ ನೇತೃತ್ವದಲ್ಲಿ ಪೊಲೀಸ್ ಇಲಾಖೆಗೆ ಸಂಭಂಧಿಸಿದಂತೆ ಜನ ಸಂಪರ್ಕ ಸಭೆಯು ನಗರದ ಮೈತ್ರಿ ಹಾಲ್ ನಲ್ಲಿ ಅಚ್ಚುಕಟ್ಟಾಗಿ ಜರುಗಿತು.

    ಪೊಲೀಸ್ ಅಧಿಕ್ಷಕರಾದ ಬಿಂದುಮಣಿ ಮಾತನಾಡಿ ಕೊಡಗು ಚೊಕ್ಕದಾದ-ಚಿಕ್ಕ ನಾಡು ಬೇರೆಡೆಗೆ ಹೋಲಿಸಿದರೆ ಇಲ್ಲಿ ಅಪರಾಧಗಳ ಸಂಖ್ಯೆ ಕಡಿಮೆ.ಹೋಮ್ ಸ್ಟೇ, ರೆಸಾರ್ಟ್, ಹೋಟೆಲ್ ನಲ್ಲಿ ವಾಸಿಸುತ್ತಿರುವ ಕೆಲಸಗಾರರ ಹಿನ್ನಲೆ ಹಾಗೂ ದಾಖಲಾತಿಯನ್ನು ಕಾಡ್ಡಾಯವಾಗಿ ಪಡೆದುಕೊಳ್ಳಬೇಕು, ತೋಟದಲ್ಲಿ ವಾಸಿಸುತ್ತಿರುವ ಕಾರ್ಮಿಕರ ಕುರಿತಂತೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕೆಂದು ಎಂದು ಸೂಚಿಸಿದರು.

    ಹೋಂ ಸ್ಟೇ ನಡೆಸಲು ಕಡ್ಡಾಯವಾಗಿ ಲೈಸೆನ್ಸ್ ಪಡೆದುಕೊಳ್ಳಬೇಕು.ಪಡೆದುಕೊಳ್ಳದೆ ಹೋಂ ಸ್ಟೇ ನಡೆಸಿದರೆ ಕಾನೂನಿನ ಕ್ರಮಕ್ಕೆ ಖಂಡಿತವಾಗಿಯೂ ಒಳಾಗಾಗುವಿರಿ ಎಂದು ಎಚ್ಚರಿಸಿದರು.

    ಮುಂದೆ ಮಾತನಾಡಿ ಮಕ್ಕಳ ಮತ್ತು ಮಹಿಳಾ ಸಹಾಯವಾಣಿ ಕುರಿತು ಸಾರ್ವಜನಿಕರಿಗೆ ತಿಳಿಸಿದರು.

    ಪ್ರವಾಸ ಕೈಗೊಳ್ಳುವ ಸಮಯದಲ್ಲಿ ಮನೆಯಿಂದ ಹೊರಗುಳಿಯುವ ಸಂಧರ್ಭ ಇದ್ದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಿದರು.

    ಆಟೋ ರಿಕ್ಷಾ ಯೂನಿಯನ್ ಅಧ್ಯಕ್ಷರೊಂದಿಗೆ ಮಾತಾನಾಡಿ ಟ್ರಾಫಿಕ್ ಕಂಟ್ರೋಲ್ ನಿರ್ವಹಿಸಬೇಕು ಎಂದು ತಿಳಿಸಿದರು.

    ಸೈಬರ್ ಅಪರಾಧ ಕುರಿತಂತೆ ಸಾರ್ವಜನಿಕರು ಬಹಳ ಜಾಗರೂಕಾರಾಗಿರಬೇಕು ಯಾವುದೇ ಭೇಧವಿಲ್ಲದೆ ನಡೆಯುವಂತಹ ಅಪರಾಧ ಎಂದರೇ ಅದು ಸೈಬರ್ ಅಪರಾಧ ಅದನ್ನು ಮುಂದಿನ ದಿನಗಳಲ್ಲಿ ತಡೆಗಟ್ಟಲಾಗುವುದು ಅದಕ್ಕಾಗಿ ಸಾರ್ವಜನಿಕರು ಸಹಕರಿಸಬೇಕು ಎಂದರು.

    ಸಿದ್ದಾಪುರ ನಿವಾಸಿ ಮಾತನಾಡಿ ಕೇರಳ ದಿಂದ ಬರುವಂತಹ ಪ್ರತಿಯೊಂದು ವಾಹನಗಳು ಅತಿವೇಗವಾಗಿ ವಾಹನವನ್ನು ಚಲಾಯಿಸುತ್ತಿರುವುದು ಕಂಡುಬರುತ್ತಿದೆ ಅದನ್ನು ತಡೆಗಟ್ಟಿದ್ದರೆ ಅಪಾಯದ ಸಂಖ್ಯೆಯಲ್ಲಿ ಅಲ್ಪಮಟ್ಟಿಗೆ ವ್ಯತ್ಯಾಸವಾಗುವುದು ಎಂದು ಮಾಹಿತಿ ನೀಡಿದರು ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದರು.

    ಉನಿಸ್ ಪೆರಾಜೆ ಮಾತನಾಡಿ ರಾತ್ರಿವೇಳೆ ಲಾರಿಗಳು ಬ್ರೇಕ್ ಫೈಲ್ಆಗಿ ರಸ್ತೆಗಳ ಮದ್ಯೆದಲ್ಲಿ ನಿಂತುಹೋಗುತ್ತಿರುವುದು ಹೆಚ್ಚಾಗಿ ಕಾಣಬರುತ್ತಿದೆ.ಇದರಿಂದ ಟ್ರಾಫಿಕ್ ಸಮಸ್ಯೆ ಎದುರಾಗುವುದರ ಬಗ್ಗೆ ಮಾಹಿತಿ ನೀಡಿದರು.

    . ಮಡಿಕೇರಿ ಬಜರಂಗದಳ ಜಿಲ್ಲಾ ಸಂಯೋಜಕರಾದ ವಿನಯಕುಮಾರ್ ಮಾತನಾಡಿ ನಿಷೇಧ ವಿರುವ ಗೋಹತ್ಯೆ ಕೊಡಗಿನಲ್ಲಿ ಹೆಚ್ಚಾಗಿ ನಡೆಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದರು.

    ಹಾಗೆಯೇ ಅಸ್ಸಾಂ ಕಾರ್ಮಿಕರ ಬಳಿ ಕೊಡಗಿನ ವಿಳಾಸವಿರುವ ಆಧಾರ್ ಕಾರ್ಡ್ ಇದೆ. ಇದನ್ನು ಮಾಡಿ ಕೊಟ್ಟಿರುವ ಅಧಿಕಾರಿಗಳನ್ನು ಕಾನೂನಿನ ಕ್ರಮಕ್ಕೆ ಒಳಪಡಿಸಬೇಕೆಂದು ಒತ್ತಾಯಿಸಿದರು.

    ಮಡಿಕೇರಿ ನಿವಾಸಿಯೊಬ್ಬರು ಮಾತಾನಾಡಿ ಮಡಿಕೇರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳನೊಬ್ಬ ನುಸುಳಿ ಮನೆ-ಮನೆಗೆ ಕನ್ನ ಹಾಕುತ್ತಿದ್ದಾನೆ ಇದರ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದರು.

    ಮಡಿಕೇರಿಯ ಮಹದೇವಪೇಟೆ ಜಂಕ್ಷನ್ ಬಳಿ ಅಪಘಾತ ಹೆಚ್ಚಾಗಿ ನಡೆಯುತ್ತಿದ್ದೂ ದಿನಕ್ಕೆ ಎರಡರಿಂದ-ಮೂರು ಅಪಘಾತ ನಡೆಯುತ್ತಲೇ ಇರುತ್ತದೆ ಅದರ ಬಗ್ಗೆಯೂ ಗಮನ ಹರಿಸುವಂತೆ ತಿಳಿಸಿದರು.

    ಚೇಂಬರ್ ಆಫ್ ಕಾಮರ್ಸ್ ಮೆಂಬರ್ ಧನಂಜಯ ಮಾತನಾಡಿ ಮಡಿಕೇರಿ ನಗರ ಹೊರತುಪಡಿಸಿ ಮಂಗಳೂರಿನ ರಸ್ತೆಯಲ್ಲಿರುವ ಅಂಗಡಿ ಮುಂಗಟ್ಟು ಗಳು ರಾತ್ರಿ ಇಡೀ ತೆರೆದಿರುತ್ತವೆ ಇದನ್ನು ಪರಿಗಣಿಸಿ ಕಾನೂನು ಕ್ರಮ ಜರುಗಿಸ ಬೇಕೆಂದು ಮನವಿ ಮಾಡಿದರು.

    ಮುಂತಾದ ಸಮಸ್ಯೆಗಳಾದ ಕುಡಿದು ವಾಹನ ಚಲಾಯಿಸುವುದು, ಯುವಕರಲ್ಲಿ ಮಾದಕ ವಸ್ತು ಅತಿ ಬಳಕೆ, ರಸ್ತೆಯ ಬದಿಯಲ್ಲಿ ವಾಹನ ನಿಲ್ಲಿಸಿ ಟ್ರಾಫಿಕ್ ಮಾಡುವುದು, ಮಾಹಿತಿ ಹಕ್ಕಿಗೆ ಸಂಭಂಧಿಸಿದಂತೆ ದುರ್ಬಳಕೆ, ಸರ್ಕಾರಿ ಕಚೇರಿಗಳಲ್ಲಿ ಕಾಡುತ್ತಿರುವ ಬ್ರೋಕರ್ ಕಿರಿ-ಕಿರಿ, ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮತ್ತಿತರ ಸಮಸ್ಯೆ ಗಳ ಕುರಿತು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

    ಕೊಡಗು ನ್ಯೂಸ್

    Previous Articleನಾಪೋಕ್ಲುವಿನಲ್ಲಿ ನಾಲ್ಕು ನಾಡು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಗಣ್ಯರಿಂದ ಚಾಲನೆ
    Next Article ಹುಣ್ಣಿಮೆಯ ಅಂಗವಾಗಿ ನಾಪೋಕ್ಲುವಿನಲ್ಲಿ ಕಾವೇರಿಗೆ ಮಹಾ ಆರತಿ

    Related Posts

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.