Close Menu
Kodagu News
    ಹೊಸ ಸುದ್ದಿ

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.
    • ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ
    • ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ
    • ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ
    • ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ
    • ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.
    • ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು
    • ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಜಿಲ್ಲೆ»ನಾಪೋಕ್ಲು :ಸ್ಥಳದಾನಿ ಮೊಯಿದ್ದೀನ್ ಕುಂಞಿ ಹಾಜಿ ನಿಧನಕ್ಕೆ -ಚೆರಿಯಪರಂಬು ಶಾಲೆಯ ಆಡಳಿತ ಮಂಡಳಿ, ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ
    ಜಿಲ್ಲೆ

    ನಾಪೋಕ್ಲು :ಸ್ಥಳದಾನಿ ಮೊಯಿದ್ದೀನ್ ಕುಂಞಿ ಹಾಜಿ ನಿಧನಕ್ಕೆ -ಚೆರಿಯಪರಂಬು ಶಾಲೆಯ ಆಡಳಿತ ಮಂಡಳಿ, ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ

    ನಾಪೋಕ್ಲು :ಸ್ಥಳದಾನಿ ಮೊಯಿದ್ದೀನ್ ಕುಂಞಿ ಹಾಜಿ ನಿಧನಕ್ಕೆ -ಚೆರಿಯಪರಂಬು ಶಾಲೆಯ ಆಡಳಿತ ಮಂಡಳಿ, ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ

    ವರದಿ:ಝಕರಿಯ ನಾಪೋಕ್ಲು

     

    ನಾಪೋಕ್ಲು:ನಾಪೋಕ್ಲು ಬಳಿಯ ಚೆರಿಯಪರಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿರ್ಮಾಣಕ್ಕೆ ಸ್ಥಳವನ್ನು ದಾನವಾಗಿ ನೀಡಿದ್ದ ಪಿ. ಪಿ.ಮೊಯಿದ್ದೀನ್ ಕುಂಞಿ ಹಾಜಿ ಅವರು ಇತ್ತೀಚಿಗೆ ನಿಧನ ಹೊಂದಿದ್ದು ಅವರ ಅಗಲಿಕೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

     

    ಮೊಯಿದ್ದೀನ್ ಕುಂಞಿ ಹಾಜಿ ಅವರು ಚೆರಿಯಪರಂಬು ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕೆ ಅಂದಿನ ಕಾಲದಲ್ಲಿ ಸೂಕ್ತ ನಿವೇಶನ ಇಲ್ಲದಿರುವುದನ್ನು ಮನಗಂಡು 1975ರಲ್ಲಿ ಚೆರಿಯಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 25ಸೆಂಟ್ ಜಾಗವನ್ನು ದಾನವಾಗಿ ನೀಡಿದ್ದರು. ದಾನವಾಗಿ ನೀಡಿದ ಸ್ಥಳದಲ್ಲಿ ಸರ್ಕಾರದಿಂದ ಶಾಲೆ ನಿರ್ಮಾಣವಾಗಿದ ಬಳಿಕ ಅಲ್ಲಿನ ವಿದ್ಯಾರ್ಥಿಗಳಿಗೆ ಬಟ್ಟೆ ಪುಸ್ತಕವನ್ನು ಕೂಡ ಇವರು ಉದರವಾಗಿ ನೀಡುತ್ತಾ ಬಂದಿದ್ದರು. ದಾನಿಗಳಾದ ಮೊಯಿದ್ದೀನ್ ಕುಂಞಿ ಹಾಜಿ ಅವರು ಇತ್ತೀಚೆಗೆ ನಿಧನ ಹೊಂದಿದರು. ಇವರ ಆತ್ಮಕ್ಕೆ ಶಾಂತಿಯನ್ನು ಕೋರಿ ಚೆರಿಯಪರಂಬು ಸರ್ಕಾರಿಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ, ಅಂಗನವಾಡಿ ಕೇಂದ್ರ, ಶಾಲೆಯ ಹಳೆಯ ವಿದ್ಯಾರ್ಥಿ ಸಂಘ,ಹಾಗೂ ವಿದ್ಯಾರ್ಥಿಗಳಿಂದ ಮೊಯಿದ್ದೀನ್ ಕುಂಞಿ ಹಾಜಿ ಅವರ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.

     

    ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ರಶೀದ್ ಅವರು ಮಾತನಾಡಿ ದಾನಿಗಳ ಸಹಕಾರ ಇರುವುದರಿಂದ ಇಲ್ಲಿ ಶಾಲೆ ನಿರ್ಮಾಣವಾಗಿ ನಾವು ವಿದ್ಯೆ ಕಲಿತಿದ್ದೇವೆ.ಮೊಯಿದ್ದೀನ್ ಕುಂಞಿ ಹಾಜಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

     

    ಅಂಗನವಾಡಿ ಕಾರ್ಯಕರ್ತೆ ಆಶಲತಾ ರವರು ಮಾತನಾಡಿ ಮೊಯಿದ್ದೀನ್ ಕುಂಞಿ ಹಾಜಿ ಅವರು ಸ್ಥಳ ದಾನ ಮಾಡುವ ಮೊದಲು ಇಲ್ಲಿನ ಮಸೀದಿಯ ಹತ್ತಿರ ಒಂದು ಸಣ್ಣ ಕೊಠಡಿಯಲ್ಲಿ ಪೂವಯ್ಯ ಎಂಬ ಒಬ್ಬರು ಶಿಕ್ಷಕರಿಂದ ಪಾಠ ಅಭ್ಯಾಸ ಮಾಡುತ್ತಿದ್ದರು. ಬಳಿಕ ಇವರು ದಾನ ನೀಡಿದ ಜಾಗದಲ್ಲಿ ಸರ್ಕಾರ ಹಾಗೂ ಪೋಷಕರಿಂದ ಶಾಲೆ ನಿರ್ಮಾಣವಾಗಿ ಮೂರು ತಲೆಮಾರಿನಿಂದ ಇಲ್ಲಿ ವಿದ್ಯೆಕಲಿತು ಉನ್ನತ ಸ್ಥಾನದಲ್ಲಿರುವವರು ಇದ್ದಾರೆ. ಇವರ ಆದರ್ಶ ದಾನ, ಧರ್ಮ,ಗೌರವ ಗುಣಗಳು ಎಲ್ಲರಲ್ಲೂ ಬರಬೇಕು ಎಂದ ಅವರು ಗ್ರಾಮಸ್ಥರು ಆದಷ್ಟು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ವಿನಂತಿಸಿದರು.

     

    ಈ ಸಂದರ್ಭ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶಾರದ, ಆಡಳಿತ ಮಂಡಳಿ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿಗಳಾದ, ಭವಾನಿ, ರುಕಿಯ, ಲೀಲಾವತಿ, ಅಂಗನವಾಡಿ ಕಾರ್ಯಕರ್ತೆ ಸ್ವಾತಿ ಶಾಲೆಯ ಶಿಕ್ಷಕವೃಂದ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

     

    ಕೊಡಗು ನ್ಯೂಸ್

    Previous Articleಏರ್ ರೈಫಲ್ ಸ್ಪರ್ಧೆಯಲ್ಲಿ ಪಾಲ್ಗೊಂಡ ಸಾಶ್ಯಾ ನಿಶಾಂತ್
    Next Article ಮಡಿಕೇರಿ:-ಮಡಿಕೇರಿ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತ ಘಟಕದಿಂದ ನಿಖಿಲ್ ಕುಮಾರಸ್ವಾಮಿ ರವರ ಹುಟ್ಟುಹಬ್ಬ ಆಚರಣೆ

    Related Posts

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.