Author: Kodagu-admin

ಮಡಿಕೇರಿಯಲ್ಲಿ_ಪೌರ_ಕಾರ್ಮಿಕರ_ಮುಷ್ಕರ ಜ್ಯ ಸರ್ಕಾರ ಮಾತು ಕೊಟ್ಟು ತಪ್ಪಿದೆ ಎಂದು ಪುರಸಭೆ ಕಛೇರಿಗೆ ಬೀಗ ಹಾಕಿ ಪೌರ ಕಾರ್ಮಿಕರ ಮುಷ್ಕರ, ರಸ್ತೆಗಿಳಿಯದ ಕಸ ವಿಲೇವಾರಿ ಮಾಡುವ ವಾಹನಗಳು. ಬೇಡಿಕೆ ಈಡೇರದೆ ಇದ್ದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸರಬರಾಜು ನಿಲ್ಲಿಸುತ್ತೇವೆ ಎಂದ ಕಾರ್ಮಿಕರು.

Read More

ಜಿಲ್ಲಾ ಪೊಲೀಸ್ ಘಟಕದಲ್ಲಿ‌ ದೀರ್ಘ ಕಾಲ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದಿದ ಎಎಸ್‌ಐರವರುಗಳಾದ ಶ್ರೀ ಡಬ್ಲ್ಯು.ಬಿ. ಗೋಪಾಲ ಕೃಷ್ಣ ಮತ್ತು ಶ್ರೀ ಬಿ.ಟಿ.ಪೊನ್ನಪ್ಪ ಇವರುಗಳನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

Read More

ಜಿಲ್ಲಾ ಪೊಲೀಸ್ ಘಟಕದಲ್ಲಿ‌ ದೀರ್ಘ ಕಾಲ ಸೇವೆ ಸಲ್ಲಿಸಿ ಇಂದು ವಯೋ ನಿವೃತ್ತಿ ಹೊಂದಿದ ಎಎಸ್‌ಐರವರುಗಳಾದ ಶ್ರೀ ಡಬ್ಲ್ಯು.ಬಿ. ಗೋಪಾಲ ಕೃಷ್ಣ ಮತ್ತು ಶ್ರೀ ಬಿ.ಟಿ.ಪೊನ್ನಪ್ಪ ಇವರುಗಳನ್ನು ಜಿಲ್ಲಾ ಪೊಲೀಸ್ ಘಟಕದಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

Read More

ಮಡಿಕೇರಿ :  ಭಾಗಮಂಡಲ ಹೋಬಳಿ ಕಡಿಯತ್ತೂರು ಗ್ರಾಮದ ತೊರೇರ ತಂಗಮ್ಮ ಕೋಂ ತೋರೇರ ದೇವಯ್ಯ ಇವರ ಕೊಟ್ಟಿಗೆ ಮೇಲೆ ಮರ ಬಿದ್ದು ಕೊಟ್ಟಿಗೆ ಹಾನಿಯಾಗಿರುತ್ತದೆ ಯಾವುದೇ ಪ್ರಾಣ ಹಾನಿ ಆಗಿಲ್ಲ.

Read More

ಮಡಿಕೇರಿ : ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾಭಾಸ್ತಿ ಅವರನ್ನು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸನ್ಮಾನಿಸಲಾಯಿತು. ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಂಘದ ಪದಾಧಿಕಾರಿಗಳು ದೀಪಾಭಾಸ್ತಿ ಹಾಗೂ ಅವರ ಪತಿ ಚೆಟ್ಟರ ನಾಣಯ್ಯ ಅವರನ್ನು ಸನ್ಮಾನಿಸಿ, ಗೌರವಿಸಿದರು.

Read More

ಮಡಿಕೇರಿ: ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ನಿರ್ದೇಶನದಂತೆ ನಗರದ ಪೌರ ಕಾರ್ಮಿಕರು ದಿಢೀರನೆ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಸತ್ಯನಾರಾಯಣ, ನೀರು ಸರಬರಾಜು ಹೊರತುಪಡಿಸಿ ಉಳಿದೆಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೂ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Read More

ಮಡಿಕೇರಿ : ಪ್ರಸಕ್ತ (2025-26) ಸಾಲಿಗೆ ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷ ಆಗಿರುತ್ತದೆ. ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in/bcwd ಅನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಮಡಿಕೇರಿ…

Read More

ಮಡಿಕೇರಿ :ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಜೂನ್, 01 ರಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಲಿದ್ದಾರೆ. ಜೂನ್, 01 ರಂದು ಬೆಳಗ್ಗೆ 10.30 ಗಂಟೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಗ್ಗೆ 11.30 ಗಂಟೆಗೆ ಆರ್ಜಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಅನ್ವರುಲ್ ಉದಾ ಶಾಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮೈತಾಡಿ ಗ್ರಾಮ ವ್ಯಾಪ್ತಿಯಲ್ಲಿ ಮನೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ಸಿದ್ದಾಪುರ ರಸ್ತೆ ವೀಕ್ಷಿಸಲಿದ್ದಾರೆ. ಹಾಗೆಯೇ ಮಾಲ್ದಾರೆ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ : ಮಡಿಕೇರಿಯ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ನೋಂದಾಯಿತ ವೇಲ್ಡರಗಳಿಗೆ ನೋಂದಣಿಯ ಹಿರಿತನದ ಆಧಾರದ ಮೇಲೆ ವೆಲ್ಡಿಂಗ್ ಕಿಟ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರುಗಳಾದ ಎಂ.ಯು.ಅಬ್ದುಲ್ ರಜಾಕ್, ಮಂದ್ರಿರಾ ಮೋಹನ್ ದಾಸ್, ಶ್ಯಾಮ್ ಸುಬ್ಬಯ್ಯ, ತಹಶೀಲ್ದಾರ್ ಪ್ರವೀಣ್ ಕುಮಾರ್, ತಾ.ಪಂ.ಇಒ ಶೇಖರ್ ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಇದ್ದರು.

Read More

ಮಡಿಕೇರಿ : ನೆನ್ನೆ ಸುರಿದ ಮಳೆಗೆ ಭಾಗಮಂಡಲ ಹೋಬಳಿ ಕಡಿಯತ್ತೂರು ಗ್ರಾಮದ ತೊರೇರ ತಂಗಮ್ಮ ಕೋಂ ತೋರೇರ ದೇವಯ್ಯ ರವರ ಕೊಟ್ಟಿಗೆ ಮೇಲೆ ಮರ ಬಿದ್ದು ಕೊಟ್ಟಿಗೆ ಹಾನಿಯಾಗಿರುತ್ತದೆ. ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ.

Read More