- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
Author: Kodagu-admin
ಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ – ಕೊಡಗು ಹಿತರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಡಿಕೇರಿ ಹಾಗೂ ಕೊಡಗು ಜಿಲ್ಲೆಯ ಇತರೆಡೆ ಅಸ್ಸಾಂ ಹಾಗೂ ಇನ್ನಿತರ ಕಡೆಗಳಿಂದ ಬಂದತಹ ವಲಸೆ ಕಾರ್ಮಿಕರಿಂದ ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಮಾರುಕಟ್ಟೆಯಲ್ಲಿ ಮಾರುತ್ತಿರುವ ತಂಬಾಕು ಉತ್ಪನ್ನಗಳ ಹಾಗೂ ಇನ್ನಿತರ ವಸ್ತುಗಳ ಮಾರಾಟದಿಂದಾಗಿ ಕೊಡಗು ಜಿಲ್ಲೆಯ ಜನತೆಯ ಮೇಲೆ ಆಗುತ್ತಿರುವ ದುಷ್ಪರಿಣಾಮ ಹಾಗೂ ಕೆಲವು ಗ್ರಾಮಿಣ ಭಾಗದಲ್ಲಿ ಸಂಜೆಯ ಸಮಯ ಮಧ್ಯಪಾನ ಸೇವಿಸಿ ಸ್ಥಳಿಯರಿಗೆ ಕಿರಿ ಕಿರಿ ಉಂಟು ಮಾಡಿತ್ತಿರುವುದು ಕಂಡು ಬರುತ್ತ್ತಿದೆ. ಜಿಲ್ಲೆಯ ಹಲವು ಮಾರುಕಟ್ಟೆಯಲ್ಲಿ ಇವರುಗಳು ವ್ಯಾಪಾರಕ್ಕೆ ಇಳಿದು ಅಶುಚಿತ್ವವಾದ ತಿಂಡಿ ತಿನಿಸುಗಳನ್ನು ಮಾರುತ್ತಿದ್ದಾರೆ ಹಾಗೂ ಇದಕ್ಕೆ ಯಾವುದೇ ಆಹಾರ ಇಲಾಖೆಯ ಪರವಾನಿಗೆ ಇಲ್ಲದೇ ರಾಜಾರೋಷವಾಗಿ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಇದಲ್ಲದೇ ತಂಬಾಕು ಉತ್ಪನ್ನಗಳಾದ ಗುಡ್ಕ ಬೀಡಿ ಸಿಗರೇಟ್ಗಳನ್ನು ಕೂಡ ಮಾರುತ್ತಿದ್ದಾರೆ , ಇವರುಗಳಲಿ ಕೆಲವರು ಅಪರಾಧ ಪ್ರಕರಣಗಳಲ್ಲಿ ಕೂಡ ಭಾಗಿಯಾಗಿದ್ದು ಮುಂದಿನ…
ಕುಶಾಲನಗರ, ಮಾ 10: ಬಸವನಹಳ್ಳಿ ಬಳಿ ಅಪಘಾತಕ್ಕೆ ಒಳಗಾದ ವಯೋವೃದ್ದೆಯನ್ನು ಕರೆತರಲು ನಿರಾಕರಿಸಿ ಸುಳ್ಳು ಕಾರಣ ನೀಡಿದ 108 ಡ್ರೈವರ್ ವಿರುದ್ಧ ಟಿ.ಎ.ನಾರಾಯಣ ಗೌಡರ ಕರ್ನಾಟಕ ರಕ್ಷಣಾ ವೇದಿಕೆ ಪ್ರಮುಖರು ಖಂಡನೆ ವ್ಯಕ್ತಪಡಿಸಿದರು. ಈ ಸಂಬಂಧ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಕರವೇ ಪದಾಧಿಕಾರಿಗಳು ಆರೋಗ್ಯಾಧಿಕಾರಿ ಡಾ.ಮಧುಸೂದನ್ ಅವರನ್ನು ಭೇಟಿ ಮಾಡಿ ಘಟನೆ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು. ಗಾಯಾಳುವನ್ನು ಆಸ್ಪತ್ರೆಗೆ ಕರೆತರಲು ಸೇವೆ ಒದಗಿಸದ 108 ಏಜೆನ್ಸಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. 108 ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಈ ಸಂಬಂಧ ಲಿಖಿತ ದೂರು ನೀಡಿದಲ್ಲಿ ಸಂಬಂಧಿಸಿದವರಿಗೆ ರವಾನಿಸಲು ಕ್ರಮವಹಿಸಲಾಗುವುದು ಎಂದು ಡಾ.ಮಧುಸೂದನ್ ಅವರು ಪ್ರಕ್ರಿಯಿಸಿದರು. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಸೇವೆಗಳು ಅಬಾಧಿತವಾಗಿ ದೊರೆಯಬೇಕಿದೆ. ಆಸ್ಪತ್ರೆಯಲ್ಲಿ ಔಷಧಿಗಳ ಕೊರತೆ ಕಂಡುಬಂದಿದ್ದು, ಹೆಚ್ಚುವರಿ ಆಂಬುಲೆನ್ಸ್ ಗಳು ಅಗತ್ಯವಿದೆ. ಈ ಬಗ್ಗೆ ಶಾಸಕರು ಗಮನಹರಿಸಬೇಕಿದೆ ಎಂದು ಕರವೇ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ ಕುದುಪಜೆ, ತಾಲೂಕು ಅಧ್ಯಕ್ಷೆ ರೂಪಹಾನಗಲ್,…
ಕುಶಾಲನಗರ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಆನೆ ಮಾನವ ಸಂಘರ್ಷ ಹಾಗೂ ವನ್ಯ ಜೀವಿಗಳ ಉಪಟಳ ಶಾಶ್ವತ ಪರಿಹಾರ ಕಂಡುಕೊಳ್ಳಲು ವೈಜ್ಞಾನಿಕ ಉಪಾಯಗಳ ಜೊತೆಗೆ ಕಾರ್ಮಿಕರು ಮತ್ತು ಅರಣ್ಯದಂಚಿನ ಜನರು ವನ್ಯ ಜೀವಿಗಳ ಜೊತೆ ಹೇಗೆ ಬದುಕಬೇಕೆಂಬ ಅರಿವು ಕಾರ್ಯಕ್ರಮಗಳನ್ನು ಅರಣ್ಯ ಇಲಾಖೆ ರೂಪಿಸಬೇಕೆಂದು ಉದ್ಯಮಿ ಹಾಗೂ ಸಾಹಿತಿ ನಾಪಂಡ ಮುದ್ದಪ್ಪ ಸಲಹೆ ನೀಡಿದ್ದಾರೆ. ಇತ್ತೀಚೆಗೆ ಜಿಲ್ಲೆಯಲ್ಲಿ ಅತಿಯಾದ ಆನೆ ಮಾನವ ಸಂಘರ್ಷವನ್ನು ತಡೆಯಲು ಅರಣ್ಯ ಇಲಾಖೆ ಹಲವು ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದ ಮುದ್ದಪ್ಪ “ಆನೆಗಳನ್ನು ಶಾಶ್ವತವಾಗಿ ಓಡಿಸಲು ಸಾಧ್ಯವಿಲ್ಲ. ಪ್ರತಿದಿನ ಕಾಡಾನೆಗಳು ಕನಿಷ್ಠ 30 ರಿಂದ 40 ಕಿಮಿ ವರೆಗೂ ಸಂಚರಿಸುತ್ತವೆ. ವನ್ಯಜೀವಿಗಳು ತೋಟ ಮತ್ತು ಅರಣ್ಯದೊಳಗೆ ಸರಾಗವಾಗಿ ಸಂಚರಿಸುವ ಮನಸ್ಥಿಯನ್ನು ಹೊಂದಿದೆ. ಅದರ ಇರುವಿಕೆಯ ಸುಳಿವು ಇಲ್ಲದ ಕಾರಣ ನೂರಾರು ಕಾರ್ಮಿಕರು ಇಲ್ಲಿವರೆಗೆ ಸಾವನ್ನಪ್ಪಿದ್ದಾರೆ, ಪ್ರತಿಭಟನೆಗಳು ಮತ್ತು ಘಟನೆಯ ಬಳಿಕದ ಪ್ರತಿಕ್ರಿಯೆಗಳಿಂದ ಇಲ್ಲಿ ಸಮಸ್ಯೆ ಪರಿಹಾರ ಅಸಾಧ್ಯ. ಇಲ್ಲಿ ಈಗಿನ ವೈಜ್ಞಾನಿಕ ಉಪಾಯಗಳ ಮೂಲಕವಷ್ಟೇ ಪರಿಹಾರದ ಅನಿವಾರ್ಯತೆ ಇದೆ.…
, ವೈಜ್ಞಾನಿಕ ಯೋಜನೆಗಳಿಂದಷ್ಟೇ ಮಾನವ ವನ್ಯಜೀವಿ ಸಂಘರ್ಷ ತಡೆಯಲು ಸಾದ್ಯ: ನಾಪಂಡ ಮುದ್ದಪ್ಪ ಕುಶಾಲನಗರ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಆನೆ ಮಾನವ ಸಂಘರ್ಷ ಹಾಗೂ ವನ್ಯ ಜೀವಿಗಳ ಉಪಟಳ ಶಾಶ್ವತ ಪರಿಹಾರ ಕಂಡುಕೊಳ್ಳಲು ವೈಜ್ಞಾನಿಕ ಉಪಾಯಗಳ ಜೊತೆಗೆ ಕಾರ್ಮಿಕರು ಮತ್ತು ಅರಣ್ಯದಂಚಿನ ಜನರು ವನ್ಯ ಜೀವಿಗಳ ಜೊತೆ ಹೇಗೆ ಬದುಕಬೇಕೆಂಬ ಅರಿವು ಕಾರ್ಯಕ್ರಮಗಳನ್ನು ಅರಣ್ಯ ಇಲಾಖೆ ರೂಪಿಸಬೇಕೆಂದು ಉದ್ಯಮಿ ಹಾಗೂ ಸಾಹಿತಿ ನಾಪಂಡ ಮುದ್ದಪ್ಪ ಸಲಹೆ ನೀಡಿದ್ದಾರೆ. ಇತ್ತೀಚೆಗೆ ಜಿಲ್ಲೆಯಲ್ಲಿ ಅತಿಯಾದ ಆನೆ ಮಾನವ ಸಂಘರ್ಷವನ್ನು ತಡೆಯಲು ಅರಣ್ಯ ಇಲಾಖೆ ಹಲವು ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದ ಮುದ್ದಪ್ಪ “ಆನೆಗಳನ್ನು ಶಾಶ್ವತವಾಗಿ ಓಡಿಸಲು ಸಾಧ್ಯವಿಲ್ಲ. ಪ್ರತಿದಿನ ಕಾಡಾನೆಗಳು ಕನಿಷ್ಠ 30 ರಿಂದ 40 ಕಿಮಿ ವರೆಗೂ ಸಂಚರಿಸುತ್ತವೆ. ವನ್ಯಜೀವಿಗಳು ತೋಟ ಮತ್ತು ಅರಣ್ಯದೊಳಗೆ ಸರಾಗವಾಗಿ ಸಂಚರಿಸುವ ಮನಸ್ಥಿಯನ್ನು ಹೊಂದಿದೆ. ಅದರ ಇರುವಿಕೆಯ ಸುಳಿವು ಇಲ್ಲದ ಕಾರಣ ನೂರಾರು ಕಾರ್ಮಿಕರು ಇಲ್ಲಿವರೆಗೆ ಸಾವನ್ನಪ್ಪಿದ್ದಾರೆ, ಪ್ರತಿಭಟನೆಗಳು ಮತ್ತು ಘಟನೆಯ ಬಳಿಕದ ಪ್ರತಿಕ್ರಿಯೆಗಳಿಂದ ಇಲ್ಲಿ ಸಮಸ್ಯೆ…
ಪ್ರತಿಕ್ರಿಯೆಗಳಿಂದ ಸಮಸ್ಯೆ ಪರಿಹಾರವಾಗುದಿಲ್ಲ, ವೈಜ್ಞಾನಿಕ ಯೋಜನೆಗಳಿಂದಷ್ಟೇ ಮಾನವ ವನ್ಯಜೀವಿ ಸಂಘರ್ಷ ತಡೆಯಲು ಸಾದ್ಯ: ನಾಪಂಡ ಮುದ್ದಪ್ಪ ಕುಶಾಲನಗರ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಆನೆ ಮಾನವ ಸಂಘರ್ಷ ಹಾಗೂ ವನ್ಯ ಜೀವಿಗಳ ಉಪಟಳ ಶಾಶ್ವತ ಪರಿಹಾರ ಕಂಡುಕೊಳ್ಳಲು ವೈಜ್ಞಾನಿಕ ಉಪಾಯಗಳ ಜೊತೆಗೆ ಕಾರ್ಮಿಕರು ಮತ್ತು ಅರಣ್ಯದಂಚಿನ ಜನರು ವನ್ಯ ಜೀವಿಗಳ ಜೊತೆ ಹೇಗೆ ಬದುಕಬೇಕೆಂಬ ಅರಿವು ಕಾರ್ಯಕ್ರಮಗಳನ್ನು ಅರಣ್ಯ ಇಲಾಖೆ ರೂಪಿಸಬೇಕೆಂದು ಉದ್ಯಮಿ ಹಾಗೂ ಸಾಹಿತಿ ನಾಪಂಡ ಮುದ್ದಪ್ಪ ಸಲಹೆ ನೀಡಿದ್ದಾರೆ. ಇತ್ತೀಚೆಗೆ ಜಿಲ್ಲೆಯಲ್ಲಿ ಅತಿಯಾದ ಆನೆ ಮಾನವ ಸಂಘರ್ಷವನ್ನು ತಡೆಯಲು ಅರಣ್ಯ ಇಲಾಖೆ ಹಲವು ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದ ಮುದ್ದಪ್ಪ “ಆನೆಗಳನ್ನು ಶಾಶ್ವತವಾಗಿ ಓಡಿಸಲು ಸಾಧ್ಯವಿಲ್ಲ. ಪ್ರತಿದಿನ ಕಾಡಾನೆಗಳು ಕನಿಷ್ಠ 30 ರಿಂದ 40 ಕಿಮಿ ವರೆಗೂ ಸಂಚರಿಸುತ್ತವೆ. ವನ್ಯಜೀವಿಗಳು ತೋಟ ಮತ್ತು ಅರಣ್ಯದೊಳಗೆ ಸರಾಗವಾಗಿ ಸಂಚರಿಸುವ ಮನಸ್ಥಿಯನ್ನು ಹೊಂದಿದೆ. ಅದರ ಇರುವಿಕೆಯ ಸುಳಿವು ಇಲ್ಲದ ಕಾರಣ ನೂರಾರು ಕಾರ್ಮಿಕರು ಇಲ್ಲಿವರೆಗೆ ಸಾವನ್ನಪ್ಪಿದ್ದಾರೆ, ಪ್ರತಿಭಟನೆಗಳು ಮತ್ತು ಘಟನೆಯ ಬಳಿಕದ…
ಹೂಳು ತುಂಬಿದ ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಕೆರೆಗೆ ಇಳಿದ ತಂದೆ…! ದಾರುಣ ಅಂತ್ಯ ಕಂಡ ತಂದೆ ಮಗ ಪೊನ್ನಂಪೇಟೆ ಆಕಸ್ಮಿಕವಾಗಿ ಕೆರೆಗೆ ಬಿದ್ದ ಮಗಳನ್ನು ರಕ್ಷಿಸಲು ಕೆರೆಗೆ ಇಳಿದು ತಂದೆ-ಮಗ ಇಬ್ಬರು ನೀರಿನಲ್ಲಿ ಮುಳುಗಿದ ಹೃದಯವಿದ್ರಾವಕ ಘಟನೆ ಪೊನ್ನಂಪೇಟೆ ತಾಲೂಕಿನ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮಂಡೂರು ಗ್ರಾಮದ ಜಾಲಿಪುವಯ್ಯ ಎಂಬುವರ ಲೈನ್ ಮನೆಯಲ್ಲಿ ತಮ್ಮ ಕುಟುಂಬದೊಂದಿಗೆ ವಾಸವಿದ್ದ ಜೇನುಕರುಬರ ಶಿವಣ್ಣ ಹಾಗೂ ಆತನ ಮಗ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ, ಪ್ರಾಥಮಿಕ ವಿಭಾಗದಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಜೆಕೆ ಕೆಂಚ ದಾರುಣ ಅಂತ್ಯ ಕಂಡಿದ್ದಾರೆ ಕಳೆದ ಭಾನುವಾರದಂದು ತಾವು ವಾಸವಿದ್ದ ತೋಟದ ಸಮೀಪ ಇರುವ ಕೆರೆಯಲ್ಲಿ ಸ್ನಾನ ಮಾಡಿಕೊಂಡು ಆಟ ವಾಡಿಕೊಂಡಿದ್ದ ಬಾಲಕ ಕೆಂಚ ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾನೆ. ಮಗ ಕೆರೆಗೆ ಬಿದ್ದಿರುವುದನ್ನು ಗಮನಿಸಿದ ತಂದೆ ಶಿವಣ್ಣ ಮಗನನ್ನು ರಕ್ಷಿಸುವ ಸಲುವಾಗಿ ನೀರಿಗೆ ಇಳಿದಿದ್ದಾರೆ. ಕೆರೆಯಲ್ಲಿ ಹೂಳು ಇದ್ದ ಕಾರಣ ದುರಾದೃಷ್ಟವಶಾತ್ ನೀರಿನಿಂದ ಹೊರಬರಲಾಗದೆ…
ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ ಮಡಿಕೇರಿ : ಕಾಡಾನೆ ದಾಳಿಯಿಂದಾಗಿ ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಸುಮಾರು ನಾಲ್ಕು ಮಂದಿ ಸಾವನ್ನಪ್ಪಿದ್ದು, ಕಾಡಾನೆ ಹಾವಳಿ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಮಾಜ ಸೇವಕ ಪ್ರಸನ್ನ ಎಡಿಕೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಸೋಮವಾರ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಪಂ ಮಾಜಿ ಸದಸ್ಯೆ ಜಲಜಾಕ್ಷಿ(53) ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಕಾಡಾನೆ ದಾಳಿಯಿಂದ ಕೊಡಗು ಜಿಲ್ಲೆಯಲ್ಲಿ ಜ.1ರಂದು ಶನಿವಾರಸಂತೆ ಸಮೀಪದ ಗಣಗೂರಿನಲ್ಲಿ ಪೊನ್ನಪ್ಪ(61), ಜನವರಿ 29ರಂದು ವಿರಾಜಪೇಟೆ ತಾಲೂಕಿನ ಸಿದ್ದಾಪುರ ಕಾಫಿ ತೋಟದಲ್ಲಿ ಲತೀಫ್(72), ಫೆ.28ರಂದು ಮಡಿಕೇರಿ ತಾಲೂಕಿನ ಮದೆನಾಡುವಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಪೂಜಾ(17) ಮೃತಪಟ್ಟಿದ್ದಾರೆ. ಎರಡು ತಿಂಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದರೂ ಕೂಡ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದರು. ಹೀಗೆ ಮುಂದುವರೆದರೆ ಅಮಾಯಕ ಕಾರ್ಮಿಕರು ಕಾಡಾನೆ…
ಕಕ್ಕಬ್ಬೆ ನಾಲಡಿ ಸರ್ಕಾರಿ ಶಾಲೆಯಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ರಕ್ಷಣೆ ಮತ್ತು ಕಾಡ್ಗಿಚ್ಚಿನ ಕುರಿತು ಜಾಗೃತಿ ಕಾರ್ಯಕ್ರಮ – ಅರಣ್ಯ ರಕ್ಷಣೆ ಎಲ್ಲರ ಜವಾಬ್ದಾರಿ -ಈರಣ್ಣ ತೇಲಿ ಸಲಹೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ನಾಪೋಕ್ಲು ಬಳಿಯ ಕಕ್ಕಬ್ಬೆ ನಾಲಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿರಾಜಪೇಟೆ ಮುಂಡ್ರೋಟು ವಲಯ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾದ ಕಾಡ್ಗಿಚ್ಚಿನಿಂದ ಅರಣ್ಯ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಬಿರಾಜಪೇಟೆ ವಿಭಾಗದ ವಲಯ ಅರಣ್ಯ ಗಸ್ತು ಪಾಲಕ ಈರಣ್ಣ ತೇಲಿ ಅವರು ಕಾಡ್ಗಿಚ್ಚಿನಿಂದ ಅರಣ್ಯ ಸಂರಕ್ಷಣೆಯ ಕುರಿತು ಮಾತನಾಡಿ ನಿಸರ್ಗವು ನಮಗೆ ತಾಯಿ ಇದ್ದಂತೆ ಅದನ್ನು ರಕ್ಷಿಸುವುದು ನಮ್ಮ ಧರ್ಮ, ತಾಯಿ ತನ್ನ ಮಗುವನ್ನು ಹೇಗೆ ಪ್ರೀತಿಯಿಂದ ಪೋಷಿಸುತ್ತಾಳೋ ಹಾಗೆ ಈ ಪ್ರಕೃತಿ ನಮಗೆ ಆಮ್ಲಜನಕ ನೀರು ಮತ್ತು ಆಹಾರವನ್ನು ನೀಡಿ ಸಲಹುತ್ತಿದೆ. ಅರಣ್ಯಗಳ ಸಂರಕ್ಷಣೆ ಬಹಳ ಮುಖ್ಯ. ಅರಣ್ಯಗಳು ಭೂಮಿಯ ಸ್ವಾಶಕೋಶಗಳು, ಮರಗಳಿಲ್ಲದಿದ್ದರೆ ನಾವು ಉಸಿರಾಡುವ ಗಾಳಿ…
ಮಹಿಳಾ ದಿನಾಚರಣೆಯಲ್ಲಿ ನಾಪೋಕ್ಲು ಬೇತು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಬೊಳ್ಳೆಪಂಡ ಆಶಾ ಅಪ್ಪಣ್ಣಗೆ ಸನ್ಮಾನ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕೊಡಗು ಘಟಕದ ವತಿಯಿಂದ ಮಡಿಕೇರಿ ನಗರದ ರೆಡ್ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ, ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಾಪೋಕ್ಲುವಿನ ಬೇತು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಬೊಳ್ಳೆಪಂಡ ಆಶಾ ಅಪ್ಪಣ್ಣ ಅವರನ್ನು ಉತ್ತಮ ಅಂಗನವಾಡಿ ಕಾರ್ಯಕರ್ತೆ ಎಂದು ಗುರುತಿಸಿ ಕಾರ್ಯಕ್ರಮದಲ್ಲಿ ಗಣ್ಯರು ಶಾಲು ಹೊದಿಸಿ ಫಲ ತಾಂಬೂಲ,ಕಿರುಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.
ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ- ಪ್ರಜಾಪ್ರಭುತ್ವ ಮೌಲ್ಯಗಳಿಗೆ ಬಲ: ಎನ್ ಎಸ್ ಯು ಐ ಕೊಡಗು ಜಿಲ್ಲಾಧ್ಯಕ್ಷ ಪಿ. ಎಂ.ಅಬ್ದುಲ್ ರಾಶಿದ್ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳು, ಹೊಣೆಗಾರಿಕೆಯ ಮನೋಭಾವ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಶ್ಲಾಘನೀಯ ಮತ್ತು ಸ್ವಾಗತಾರ್ಹವಾಗಿದೆ ಎಂದು ಎನ್.ಎಸ್.ಯು.ಐ ಕೊಡಗು ಜಿಲ್ಲಾಧ್ಯಕ್ಷ ಪಿ. ಎಂ.ಅಬ್ದುಲ್ ರಾಶಿದ್ ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವವರು ವಿದ್ಯಾರ್ಥಿ ಜೀವನವೇ ಭವಿಷ್ಯದ ನಾಯಕತ್ವಕ್ಕೆ ಬುನಾದಿಯಾಗುವ ಅತ್ಯಂತ ಮಹತ್ವದ ಹಂತವಾಗಿದೆ. ವಿದ್ಯಾರ್ಥಿ ಸಂಘಗಳ ಚುನಾವಣೆಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ನೈಜ ಅನುಭವ ಸಿಗುತ್ತದೆ. ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳು ಸಂಘಟನೆ ಕೌಶಲ್ಯ, ನಾಯಕತ್ವ ಸಾಮರ್ಥ್ಯ, ಪರಸ್ಪರ ಗೌರವ, ಸಮನ್ವಯ ಮತ್ತು ಸಮಾಜದ ಸಮಸ್ಯೆಗಳ ಬಗ್ಗೆ ಅರಿವು ಹೊಂದಲು ಸಾಧ್ಯವಾಗುತ್ತದೆ. ಈ ಪ್ರಕ್ರಿಯೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ, ಭವಿಷ್ಯದಲ್ಲಿ…
