- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
- ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
- ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
Author: Kodagu-admin
ನೂತನ ವಿಧೇಯಕದ ಅವಶ್ಯಕತೆವಿರಲಿಲ್ಲ ಹೈಕೋರ್ಟ್ ಆದೇಶದಲ್ಲಿಯೇ ಜಮ್ಮಾ ಸಮಸ್ಯೆಗೆ ಪರಿಹಾರವಿದೆ ಸರ್ಕಾರದ ನೂತನ ವಿದಾಯಕ ಅವಶ್ಯಕತೆಯನ್ನು ಪ್ರಶ್ನಿಸಿದ ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ ಹೈಕೋರ್ಟ್ ಆದೇಶದಲ್ಲಿಯೇ ಜಮ್ಮಾ ಸಮಸ್ಯೆಗೆ ಪರಿಹಾರವಿದ್ದು, ನೂತನ ವಿಧೇಯಕದ ಅವಶ್ಯಕತೆ ಇರಲಿಲ್ಲ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಜಮ್ಮಾ ಬಾಣೆ ಸಮಸ್ಯೆ ಶೇ.95ರಷ್ಟು ಇತ್ಯರ್ಥವಾಗಿತ್ತು. ಅಲ್ಲದೇ, 2024ರಲ್ಲಿ ರಾಜ್ಯ ಉಚ್ಚ ನ್ಯಾಯಾಲಯ ಸುದೀರ್ಘವಾಗಿ ವಿಚಾರಣೆ ನಡೆಸಿದ 2024ರಲ್ಲಿ ಜಮ್ಮಾಬಾಣೆ ಕುರಿತು ಸ್ಪಷ್ಟವಾಗಿ ತೀರ್ಮಾನ ನೀಡಿತು. ಜೊತೆಗೆ 30 ದಿನಗಳಲ್ಲಿ ಈ ತೀರ್ಪನ್ನು ಜಾರಿಗೊಳಿಸುವಂತೆ ಸೂಚಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಆದೇಶವನ್ನು ಜಾರಿಗೆ ತರದೇ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿತ್ತು. ಆದರೆ, ರಾಜ್ಯ ಉಚ್ಚ ನ್ಯಾಯಾಲಯ ಆದೇಶದಲ್ಲಿಯೇ ಜಮ್ಮಾ ಸಮಸ್ಯೆಗೆ ಪರಿಹಾರ ಆಗುತ್ತಿತ್ತು ಎಂದರು. ಜಮ್ಮಾ ಬಾಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೆಲವು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಆದರೆ, ಜಿಲ್ಲೆಯ ಸಮಸ್ಯೆ ಬಗೆಹರಿಸುವ…
ವಿರಾಜಪೇಟೆ ಗ್ರಾಮಾಂತರ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಥಾ ಮತ್ತು ಜಾಗೃತಿ ಕಾರ್ಯವನ್ನು ಆಯೋಜಿಸಲಾಯಿತು. ಈ ಸಂದರ್ಭ ಠಾಣೆಯ ಅಧಿಕಾರಿಗಳು ವಿವಿಧ ಶಾಲಾ ವಿದ್ಯಾರ್ಥಿಗಳ ಸಭೆ ನಡೆಸಿ ರಸ್ತೆ ಸುರಕ್ಷತೆ, ಸಂಚಾರ ಕಾನೂನು, ರಸ್ತೆ ಅಫಘಾತದ ಸಂದರ್ಭ ನಾಗರಿಕ ಜವಾಬ್ದಾರಿ ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು. ಕೊಡಗು ನ್ಯೂಸ್
ವಿರಾಜಪೇಟೆ ಗ್ರಾಮಾಂತರ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಜಾಥಾ ಮತ್ತು ಜಾಗೃತಿ ಕಾರ್ಯವನ್ನು ಆಯೋಜಿಸಲಾಯಿತು. ಈ ಸಂದರ್ಭ ಠಾಣೆಯ ಅಧಿಕಾರಿಗಳು ವಿವಿಧ ಶಾಲಾ ವಿದ್ಯಾರ್ಥಿಗಳ ಸಭೆ ನಡೆಸಿ ರಸ್ತೆ ಸುರಕ್ಷತೆ, ಸಂಚಾರ ಕಾನೂನು, ರಸ್ತೆ ಅಫಘಾತದ ಸಂದರ್ಭ ನಾಗರಿಕ ಜವಾಬ್ದಾರಿ ಮುಂತಾದ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು. ಕೊಡಗು ನ್ಯೂಸ್
ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣೆಯ ಕಾರ್ಯ ವೈಖರಿಯನ್ನು ಪರಿಶೀಲಿಸಲಾಯಿತು. ನಂತರ ಅಧಿಕಾರಿ ಮತ್ತು ಸಿಬ್ಬಂದಿಗಳ ಸಭೆ ನಡೆಸಿ ಅಪರಾಧ ತಡೆ ಮತ್ತು ಪತ್ತೆ, ಸಂಚಾರ ವ್ಯವಸ್ಥೆ, ಮಾದಕ ದ್ರವ್ಯ ನಿಗ್ರಹ, ಬೀಟ್ ವ್ಯವಸ್ಥೆ ಮುಂತಾದ ವಿಷಯಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಯಿತು. ಕೊಡಗು ನ್ಯೂಸ್
ಇಂದು ಗೋಣಿಕೊಪ್ಪ ಠಾಣೆಗೆ ಭೇಟಿ ನೀಡಿ ಠಾಣೆಯ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು ಸಿಬ್ಬಂದಿಗಳ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು ಹಾಗೂ ಸಿಬ್ಬಂದಿಗಳ ಕುಂದು ಕೊರತೆಗಳನ್ನು ವಿಚಾರಿಸಲಾಯಿತು. ಕೊಡಗು ನ್ಯೂಸ್
ಇಂದು ಪೊನ್ನಂಪೇಟೆ ಠಾಣೆಗೆ ಭೇಟಿ ನೀಡಿ ಅಧಿಕಾರಿ ಸಿಬ್ಬಂದಿಗಳ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚಿಸಲಾಯಿತು. ನಂತರ ಸಿಬ್ಬಂದಿ ವಸತಿ ಗೃಹ ಸಮುಚ್ಚಯಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಕೊಡಗು ನ್ಯೂಸ್
ದುಬೈ ದಸರಾ ಕಪ್ ಫುಟ್ಬಾಲ್- ಕೂರ್ಗ್ ಯುನೈಟೆಡ್ ಎಫ್ಸಿ ತಂಡ ಚಾಂಪಿಯನ್-ಉಳ್ಳಾಲ ಗಾಯ್ಸ್ ರನ್ನರ್ಸ್ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಹೆಮ್ಮೆಯ ದುಬೈ ಕನ್ನಡ ಸಂಘವು ನಾಡ ಹಬ್ಬ ಅರಬ್ ನಾಡಿನಲ್ಲಿ ಎಂಬ ದ್ಯೇಯ ವಾಕ್ಯದೊಂದಿಗೆ ಕಳೆದ ಆರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ದುಬೈ ದಸರಾ ಕ್ರೀಡೋತ್ಸವದ ಭಾಗವಾದ ಕರ್ನಾಟಕ ರಾಜ್ಯ ಮಟ್ಟದ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿ ನೆಲಸಿರುವ ಅನಿವಾಸಿ ಕೊಡಗಿನ ಯುವಕರು ಜಯ ಸಾಧಿಸಿ ಏಳನೇ ವರ್ಷದ ಚಾಂಪಿಯನ್ ಆಗಿ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ದುಬೈನಲ್ಲಿರುವ ಎಥಿಸಲಾತ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಫೈನಲ್ ಪಂದ್ಯಾವಳಿಯಲ್ಲಿ ಬಲಿಷ್ಠ ಉಳ್ಳಾಲ ಗಾಯ್ಸ್ ತಂಡವನ್ನು ಪೆನಾಲ್ಟಿ ಶೂಟ್ಔಟ್ ನಲ್ಲಿ ಕೂರ್ಗ್ ಯುನೈಟೆಡ್ ಎಫ್ಸಿ ದುಬೈ ತಂಡವು ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಉಳ್ಳಾಲ ಗಾಯ್ಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಕೊಡಗಿನ ಯುನೈಟೆಡ್ ಎಫ್ಸಿ ತಂಡದ ನಾಯಕನಾಗಿ ರಫೀಕಲಿ ಕುಂಜಿಲ ಅವರು ಮುನ್ನೆಡೆಸಿದರೆ ತಂಡದಲ್ಲಿ ಆಟಗಾರರಾಗಿ ಜಿಲ್ಲೆಯ ಆಸಿಫ್…
ಕೊಡಗು ಜಿಲ್ಲಾ ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘ ಮಡಿಕೇರಿ ಇದರ ಶತಮಾನೋತ್ಸವ ಕಾರ್ಯಕ್ರಮ ದಿನಾಂಕ 11.1.2026 ಭಾನುವಾರ ಮಡಿಕೇರಿ ಗೌಡ ಸಮಾಜದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಅಭಿವೃದ್ಧಿಯ ಹರಿಕಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ಗೃಹದ ಕಛೇರಿಯಲ್ಲಿ ಅಧ್ಯಕ್ಷರಾದ ಶ್ರೀಮಾನ್ ಹೆಚ್.ಎಸ್ ಚೇತನ್ ಹಾಗೂ ಎಲ್ಲಾ ನಿರ್ದೇಶಕರು ಸನ್ಮಾನಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಕೊಡಗು ನ್ಯೂಸ್
ಮೂರ್ನಾಡುವಿನಲ್ಲಿ ಅಕ್ರಮ ಗಾಂಜಾ ಮಾರಾಟ ಮತ್ತು ಸೇವನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯ ಕಾಂತೂರು-ಮೂರ್ನಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಸರಬರಾಜು ಮಾಡುತ್ತಿರುವ ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಚೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು ನಿಷೇಧಿತ ಮಾದಕ ವಸ್ತುಗಳ ಮಾರಾಟ ಸರಬರಾಜು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದಿನಾಂಕ 4-01-2026 ರಂದು ಕಾಂತೂರು-ಮೂರ್ನಾಡು ಗ್ರಾಮದ ನಿವಾಸಿ ಸಂದೇಶ್ ರವರ ತೋಟದ ಲೈನ್ ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುವ ಕುರಿತು ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿ ಅಸ್ಸಾಂ ರಾಜ್ಯದ ದಾರಂ ಜಿಲ್ಲೆಯ ಮೂಲದ ಕಾಂತೂರು-ಮೂರ್ನಾಡು ಗ್ರಾಮದ ನಿವಾಸಿ ಸಂದೇಶ ರವರ ತೋಟದ ಲೈನ್ ಮನೆಯಲ್ಲಿ ಮೂರು ಜನರನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ. ಕೊಡಗು ನ್ಯೂಸ್
ಮೂರ್ನಾಡುವಿನಲ್ಲಿ ಅಕ್ರಮ ಗಾಂಜಾ ಮಾರಾಟ ಮತ್ತು ಸೇವನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣ ವ್ಯಾಪ್ತಿಯ ಕಾಂತೂರು-ಮೂರ್ನಾಡು ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಸರಬರಾಜು ಮಾಡುತ್ತಿರುವ ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಚೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು ನಿಷೇಧಿತ ಮಾದಕ ವಸ್ತುಗಳ ಮಾರಾಟ ಸರಬರಾಜು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ದಿನಾಂಕ 4-01-2026 ರಂದು ಕಾಂತೂರು-ಮೂರ್ನಾಡು ಗ್ರಾಮದ ನಿವಾಸಿ ಸಂದೇಶ್ ರವರ ತೋಟದ ಲೈನ್ ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುವ ಕುರಿತು ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿ ಅಸ್ಸಾಂ ರಾಜ್ಯದ ದಾರಂ ಜಿಲ್ಲೆಯ ಮೂಲದ ಕಾಂತೂರು-ಮೂರ್ನಾಡು ಗ್ರಾಮದ ನಿವಾಸಿ ಸಂದೇಶ ರವರ ತೋಟದ ಲೈನ್ ಮನೆಯಲ್ಲಿ ಮೂರು ಜನರನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ. ಕೊಡಗು…
